alex Certify BREAKING NEWS: ಪೊಲೀಸ್ ಠಾಣೆ ಪಕ್ಕದಲ್ಲಿಯೇ ಘೋರ ಘಟನೆ; ನಡುರಸ್ತೆಯಲ್ಲೇ ಯುವತಿಯ ಕುತ್ತಿಗೆ ಇರಿದು ದುಷ್ಕರ್ಮಿ ಪರಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಪೊಲೀಸ್ ಠಾಣೆ ಪಕ್ಕದಲ್ಲಿಯೇ ಘೋರ ಘಟನೆ; ನಡುರಸ್ತೆಯಲ್ಲೇ ಯುವತಿಯ ಕುತ್ತಿಗೆ ಇರಿದು ದುಷ್ಕರ್ಮಿ ಪರಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಘೋರ ಘಟನೆ ನಡೆದಿದೆ. ಯುವತಿಯ ಮೇಲೆ ದುಷ್ಕರ್ಮಿಯೊಬ್ಬ ಹಾಡ ಹಗಲೇ ನಡುರಸ್ತೆಯಲ್ಲಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ.

ರಸ್ತೆಯಲ್ಲಿ ಬರುತ್ತಿದ್ದ ಯುವತಿಯ ಮೇಲೆ ಬೈಕ್ ನಲ್ಲಿ ಬಂದ ದುಷ್ಕರ್ಮಿಯೊಬ್ಬ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು, ಯುವತಿಯ ಕುತ್ತಿಗೆಗೆ 3-4 ಬಾರಿ ಇರಿದು ಪರಾರಿಯಾಗಿದ್ದಾನೆ. ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಯ ಪಕ್ಕದಲ್ಲಿಯೇ ಈ ಘಟನೆ ನಡೆದಿದೆ.

ಗಂಭೀರವಾಗಿ ಗಾಯಗೊಂಡಿರುವ ಯುವತಿ ರಸ್ತೆಯಲ್ಲಿಯೇ ಬಿದ್ದಿದ್ದಾಳೆ. ಹಲ್ಲೆಗೊಳಗಾದ ಯುವತಿಯನ್ನು ಗೌರಿ ಎಂದು ಗುರುತಿಸಲಾಗಿದೆ. ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...