alex Certify ವಿಚಾರಣೆ ವೇಳೆ ಕಣ್ಣೀರಿಟ್ಟ ನಟ ದರ್ಶನ್, ಪವಿತ್ರಾ ಗೌಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಚಾರಣೆ ವೇಳೆ ಕಣ್ಣೀರಿಟ್ಟ ನಟ ದರ್ಶನ್, ಪವಿತ್ರಾ ಗೌಡ

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಸಹಚರರನ್ನು ಬೆಂಗಳೂರಿನ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಲಾಗಿದೆ.

ಪೊಲೀಸರು 13 ಆರೋಪಿಗಳನ್ನು 14 ದಿನಗಳ ಕಾಲ ಕಸ್ಟಡಿಗೆ ಕೊಡುವಂತೆ ಕೇಳಿದ್ದು, ಈ ವೇಳೆ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಕಣ್ಣೀರು ಹಾಕಿದ್ದಾರೆ. ನ್ಯಾಯಾಧೀಶರ ಎದುರು ವಿಚಾರಣೆ ವೇಳೆ ಕೈಕಟ್ಟಿ ನಿಂತಿರುವ ದರ್ಶನ್ ಪದೇ ಪದೇ ಕಣ್ಣೀರು ಹಾಕಿದ್ದಾರೆ. ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಕೂಡ ಕಣ್ಣೀರಿಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...