alex Certify ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್

ತಿರುಪತಿ: ಇತ್ತೀಚೆಗಷ್ಟೇ ಭಾರಿ ಮಳೆ, ಪ್ರವಾಹದಿಂದಾಗಿ ತಿರುಪತಿ ತಿರುಮಲದಲ್ಲಿ ಭಾರಿ ಅವಾಂತರವೇ  ಉಂಟಾಗಿತ್ತು. ಈಗ ಸಹಜ ಸ್ಥಿತಿಗೆ ಮರಳಿದ್ದು, ಭಕ್ತರಿಗೆ ತಿಮ್ಮಪ್ಪನ ದರ್ಶನಕ್ಕೆ ಅವಕಾಶ ನೀಡಲಾಗಿದೆ.

ಇನ್ನು ಟಿಟಿಡಿಯಿಂದ ತಿಮ್ಮಪ್ಪನ ದರ್ಶನಕ್ಕೆ ಭಕ್ತರಿಗೆ ಆನ್ಲೈನ್ ಟಿಕೆಟ್ ಬಿಡುಗಡೆ ಮಾಡ4ಲು ಕ್ರಮ ಕೈಗೊಳ್ಳಲಾಗಿದೆ. ದರ್ಶನಕ್ಕೆ ಬರುವ ಭಕ್ತರು ತಿರುಮಲ ಬೆಟ್ಟದಲ್ಲಿ ಉಳಿದುಕೊಳ್ಳಲು ವಸತಿ ಬುಕಿಂಗ್ ಮತ್ತು ಸರ್ವ ದರ್ಶನ ಟಿಕೆಟ್ ಬುಕಿಂಗ್ ಮಾಡಲು ನವೆಂಬರ್ 28ರಂದು ಬೆಳಗ್ಗೆ 9 ಗಂಟೆಯಿಂದ ಅವಕಾಶ ಇದೆ. ವೆಬ್ಸೈಟ್ನಲ್ಲಿ ವಿಶೇಷ ದರ್ಶನ ಮತ್ತು ಸರ್ವ ದರ್ಶನ ಟಿಕೆಟ್ ಬುಕ್ ಮಾಡಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...