alex Certify ನಟ ದರ್ಶನ್ ಕೇಸ್ ಬಗ್ಗೆ ಶಿವರಾಜ್ ಕುಮಾರ್ ಪ್ರತಿಕ್ರಿಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಟ ದರ್ಶನ್ ಕೇಸ್ ಬಗ್ಗೆ ಶಿವರಾಜ್ ಕುಮಾರ್ ಪ್ರತಿಕ್ರಿಯೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಅವರ ಸಹಚರರು ಜೈಲು ಸೇರಿದ್ದಾರೆ.

ಈ ಪ್ರಕರಣದ ಕುರಿತಾಗಿ ನಟ ಶಿವರಾಜ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನ್ಯಾಯ ಏನಿದೆಯೋ ನೋಡೋಣ. ಇದರ ಬಗ್ಗೆ ಮಾತನಾಡಿ ಪ್ರಯೋಜನವಿಲ್ಲ. ಘಟನೆ ಹಣೆಬರಹವದು, ಏನೂ ಮಾಡಲು ಆಗುವುದಿಲ್ಲ. ನಾವು ಮಾಡುತ್ತಿರುವುದು ಸರಿಯೆ ಎಂದು ಯೋಚಿಸಬೇಕು ಎಂದು ಹೇಳಿದ್ದಾರೆ.

ಈ ಘಟನೆಯಿಂದ ಅನೇಕ ಕುಟುಂಬಗಳಿಗೆ ನೋವಾಗಿದೆ. ದರ್ಶನ್, ರೇಣುಕಾ ಸ್ವಾಮಿ ಕುಟುಂಬದವರಿಗೆ ನೋವಾಗಿದೆ. ನ್ಯಾಯ ಏನಿದೆ ನೋಡೋಣ ಎಂದು ಶಿವರಾಜ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...