alex Certify ಮಾವನನ್ನೇ ಕೊಂದ ಸೊಸೆ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾವನನ್ನೇ ಕೊಂದ ಸೊಸೆ ಅರೆಸ್ಟ್

ದಾವಣಗೆರೆ: ಕೌಟುಂಬಿಕ ಕಲಹದಿಂದ ಮಾವನನ್ನು ಸೊಸೆ ಕೊಲೆ ಮಾಡಿದ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆ ಹರಿಹರ ನಗರದ ವಿದ್ಯಾನಗರ ಬಡಾವಣೆಯಲ್ಲಿ ಘಟನೆ ನಡೆದಿದ್ದು ಪಿ. ಶಿವಕುಮಾರ್(70) ಮೃತಪಟ್ಟವರು ಎಂದು ಹೇಳಲಾಗಿದೆ.

ಕೊಲೆ ಮಾಡಿದ ಸೊಸೆ ಬಿ.ಎಂ. ಜ್ಯೋತಿ(28) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಹರಿಹರದ ಕಾರ್ಗಿಲ್ ಕಂಪನಿ ಉದ್ಯೋಗಿ ವೀರೇಶ್ ಪತ್ನಿ ಜ್ಯೋತಿ ಕೌಟುಂಬಿಕ ಕಲಹದಿಂದ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ. ಹರಿಹರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...