alex Certify BREAKING: ದಿಢೀರ್ ಬೆಳವಣಿಗೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಎತ್ತಂಗಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ದಿಢೀರ್ ಬೆಳವಣಿಗೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಎತ್ತಂಗಡಿ

ಬೆಂಗಳೂರು: ದಿಢೀರ್ ಬೆಳವಣಿಗೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ.

ಅವರ ಸ್ಥಾನಕ್ಕೆ ಲಕ್ಷ್ಮಿಕಾಂತ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ. ಈ ಹಿಂದೆ ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾಗಿ ಲಕ್ಷ್ಮಿಕಾಂತ್ ರೆಡ್ಡಿ ಕಾರ್ಯ ನಿರ್ವಹಿಸಿದ್ದರು. ಈಗ ಮೈಸೂರು ಜಿಲ್ಲಾಧಿಕಾರಿಯಾಗಿ ಅವರನ್ನು ನಿಯೋಜಿಸಲಾಗಿದೆ. ಮುಡಾ ಹಗರಣ ವಿಚಾರ ಭಾರೀ ಸಂಚಲನ ಮೂಡಿಸಿರುವ ಹೊತ್ತಲ್ಲೇ ಮೈಸೂರು ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...