alex Certify ಆದೇಶ ಧಿಕ್ಕರಿಸಿ ಕೆಲಸ, ಶಾಹಿ ಗಾರ್ಮೆಂಟ್ಸ್ ಸಿಬ್ಬಂದಿ ಸಾವು: ಎಲ್ಲ ಸಿಬ್ಬಂದಿಗೂ ಕೊರೋನಾ ಆತಂಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆದೇಶ ಧಿಕ್ಕರಿಸಿ ಕೆಲಸ, ಶಾಹಿ ಗಾರ್ಮೆಂಟ್ಸ್ ಸಿಬ್ಬಂದಿ ಸಾವು: ಎಲ್ಲ ಸಿಬ್ಬಂದಿಗೂ ಕೊರೋನಾ ಆತಂಕ

ಮೈಸೂರು: ಮೈಸೂರು ಜಿಲ್ಲೆ ಟಿ. ನರಸೀಪುರ ತಾಲೂಕಿನ ಶಾಹಿ ಗಾರ್ಮೆಂಟ್ಸ್ ಸಿಬ್ಬಂದಿ ಕೊರೊನಾ ಸೋಂಕಿನಿಂದ ಮೃತಪಟ್ಟ ಘಟನೆ ನಡೆದಿದೆ.

ಟಿ. ದೊಡ್ಡಪುರ ಗ್ರಾಮದ 36 ವರ್ಷದ ಮಹಿಳೆಗೆ ಕೊರೊನಾ ಸೋಂಕು ತಗುಲಿ ಮೃತಪಟ್ಟಿದ್ದಾರೆ. ತಾಲ್ಲೂಕು ಆಡಳಿತದ ಆದೇಶವನ್ನು ಧಿಕ್ಕರಿಸಿ ಗಾರ್ಮೆಂಟ್ಸ್ ನಡೆಸಲಾಗುತ್ತಿತ್ತು. ಈಗ ಎಲ್ಲ ಸಿಬ್ಬಂದಿಗೂ ಕೊರೋನಾ ಸೋಂಕು ತಗಲಿರುವ ಆತಂಕ ಎದುರಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...