alex Certify ಸಿಬ್ಬಂದಿಯಿಂದಲೇ ಬರೋಬ್ಬರಿ 2.5 ಕೆಜಿ ಚಿನ್ನಾಭರಣ ಕಳವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಬ್ಬಂದಿಯಿಂದಲೇ ಬರೋಬ್ಬರಿ 2.5 ಕೆಜಿ ಚಿನ್ನಾಭರಣ ಕಳವು

ನವದೆಹಲಿ: ದೆಹಲಿಯ ಲಜಪತ್ ನಗರದ ಜ್ಯುವೆಲ್ಲರಿ ಶೋರೂಂನಲ್ಲಿ ಸಿಬ್ಬಂದಿಯೇ ಚಿನ್ನಾಭರಣ ಕಳವು ಮಾಡಿ ಸಿಕ್ಕಿಬಿದ್ದಿದ್ದಾರೆ.

2.5 ಕೆಜಿ ಚಿನ್ನಾಭರಣವನ್ನು ಕಳವು ಮಾಡಿದ ಇಬ್ಬರು ಸಿಬ್ಬಂದಿಗಳಾದ ಜ್ಞಾನ್ ಪ್ರಕಾಶ್ ಮತ್ತು ಸರಿತಾ ಪಾಠಕ್ ಅವರನ್ನು ಬಂಧಿಸಲಾಗಿದೆ. ಇವರಿಂದ 2.5 ಕೆಜಿ ಚಿನ್ನ ಹಾಗೂ 10 ಲಕ್ಷ ರೂ.ಗೂ ಅಧಿಕ ನಗದು ವಶಪಡಿಸಿಕೊಂಡಿದ್ದಾರೆ. ಇಬ್ಬರೂ ಆರೋಪಿಗಳ ವಿರುದ್ಧ ಲಜಪತ್ ನಗರ ಪೊಲೀಸರು ಪ್ರಕರಣ ದಾಖಲಿಸಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...