alex Certify ಆಂಧ್ರದಲ್ಲಿ ನಿಗೂಢ ಕಾಯಿಲೆ : ಏಲೂರಿನಲ್ಲಿ ಬೀಡುಬಿಟ್ಟ ತಜ್ಞರ ಟೀಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಂಧ್ರದಲ್ಲಿ ನಿಗೂಢ ಕಾಯಿಲೆ : ಏಲೂರಿನಲ್ಲಿ ಬೀಡುಬಿಟ್ಟ ತಜ್ಞರ ಟೀಂ

ಆಂಧ್ರಪ್ರದೇಶದ ಏಲೂರಿನಲ್ಲಿ ನಿಗೂಢ ಕಾಯಿಲೆಗೆ ಇನ್ನೂ ನಿಖರ ಕಾರಣ ತಿಳಿದು ಬಂದಿಲ್ಲ. ಅನಾರೋಗ್ಯದ ಬಗ್ಗೆ ತನಿಖೆ ನಡೆಸುವ ಸಲುವಾಗಿ ಸರ್ಕಾರ ದೆಹಲಿಯಿಂದ ವೈದ್ಯಕೀಯ ತಜ್ಞರ ತಂಡವನ್ನೇ ಏಲೂರಿಗೆ ಕಳಿಸುತ್ತಿದೆ.
ಶನಿವಾರ ಏಲೂರಿನಲ್ಲಿ ಈ ನಿಗೂಢ ಕಾಯಿಲೆ ಕಾಣಿಸಿಕೊಂಡಿದ್ದು, ಅಸ್ವಸ್ಥರು ವಾಕರಿಕೆ ಹಾಗೂ ಅಪಸ್ಮಾರದಿಂದ ಬಳಲಿದ್ದಾರೆ. ಭಾನುವಾರ ಚಿಕಿತ್ಸೆ ಫಲಕಾರಿಯಾಗದೇ ಓರ್ವ ಸಾವನ್ನಪ್ಪಿದ್ದ.

ಈಗಾಗಲೇ ಈ ಊರಿನ ನೀರು ಹಾಗೂ ಹಾಲಿನ ಮಾದರಿಗಳನ್ನ ಪರೀಕ್ಷಿಸಲಾಗಿದ್ದು, ಯಾವುದೇ ದೋಷ ಕಂಡು ಬಂದಿಲ್ಲ. ಆದರೆ ಅಸ್ವಸ್ಥರ ರಕ್ತದ ಮಾದರಿಯಲ್ಲಿ ಸೀಸ ಹಾಗೂ ನಿಕ್ಕಲ್​ ಅಂಶ ಕಂಡು ಬಂದಿರೋದು ಭಾರೀ ಚರ್ಚೆ ಗ್ರಾಸವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...