alex Certify ಒಕ್ಕಲಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ : ಪ್ರೊ. ಭಗವಾನ್ ಗಡಿಪಾರಿಗೆ ಬಿಜೆಪಿ ಒತ್ತಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಕ್ಕಲಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ : ಪ್ರೊ. ಭಗವಾನ್ ಗಡಿಪಾರಿಗೆ ಬಿಜೆಪಿ ಒತ್ತಾಯ

ಬೆಂಗಳೂರು : ಒಕ್ಕಲಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಪ್ರೊ. ಭಗವಾನ್ ಗಡಿಪಾರಿಗೆ ಬಿಜೆಪಿ ಒತ್ತಾಯಿಸಿದೆ.

ಪ್ರೊ. ಭಗವಾನ್ ಭಗವಾನ್ ತಮ್ಮ ಹೇಳಿಕೆಯಿಂದ ಜಾತಿ-ಧರ್ಮಗಳ ಮಧ್ಯೆ ವೈಷಮ್ಯ ಮೂಡಿಸುತ್ತಿದ್ದಾರೆ ಅವರನ್ನು ಕೂಡಲೇ ಗಡಿಪಾರು ಮಾಡಬೇಕು. ಅವರಿಗೆ ನೀಡಿರುವ ಪೊಲೀಸ್ ಭದ್ರತೆ ವಾಪಸ್ಸು ಪಡೆಯಬೇಕು. ಇದರಿಂದ 1.5 ಲಕ್ಷ ತೆರಿಗೆ ಹಣ ಉಳಿಯುತ್ತದೆ ಎಂದು ಬಿಜೆಪಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ಮಹಿಷ ಉತ್ಸವ ಕಾರ್ಯಕ್ರಮದಲ್ಲಿ ಪ್ರೊ.ಭಗವಾನ್ ಅವರು ಒಕ್ಕಲಿಗರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದು, ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.ಒಕ್ಕಲಿಗರು ಸುಸಂಸ್ಕೃತ ಪ್ರಾಣಿಗಳು ಅಥವಾ ಸಂಸ್ಕ್ರತಿ ಹೀನರು, ಇದು ನನ್ನ ಅಭಿಪ್ರಾಯವಲ್ಲ, ಕುವೆಂಪು ಅವರ ಅಭಿಪ್ರಾಯ. “ಇದನ್ನು ನಾನು ಹೇಳಿದ್ದಲ್ಲ… ಕುವೆಂಪು ಅವರೇ ಹೇಳಿರೋದು. ಅವರು ಹೇಳಿದ್ದನ್ನು ನಾನಿಲ್ಲಿ ಉಲ್ಲೇಖ ಮಾಡುತ್ತಿದ್ದೇನಷ್ಟೇ’’ ಎಂದು ಹೇಳಿದ್ದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...