alex Certify ಭಕ್ತರ ಗಮನಕ್ಕೆ: ಚಂದ್ರಗ್ರಹಣ ಹಿನ್ನೆಲೆ ಕುಕ್ಕೆ ದೇವರ ದರ್ಶನ ಸಮಯ ಬದಲಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಕ್ತರ ಗಮನಕ್ಕೆ: ಚಂದ್ರಗ್ರಹಣ ಹಿನ್ನೆಲೆ ಕುಕ್ಕೆ ದೇವರ ದರ್ಶನ ಸಮಯ ಬದಲಾವಣೆ

ಮಂಗಳೂರು: ಅಕ್ಟೋಬರ್ 28ರಂದು ಶನಿವಾರ ಚಂದ್ರಗ್ರಹಣ ಹಿನ್ನೆಲೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.

ಚಂದ್ರ ಗ್ರಹಣ ನಿಮಿತ್ತ ಅಂದು ರಾತ್ರಿ ನಡೆಯುವ ಮಹಾಪೂಜೆಯನ್ನು ಸಂಜೆ 6.30ಕ್ಕೆ ನಡೆಸಲಿದ್ದು, ನಂತರ ಭಕ್ತರಿಗೆ ದೇವರ ದರ್ಶನ ಇರುವುದಿಲ್ಲ. ಗ್ರಹಣ ಹಿನ್ನಲೆ ಶನಿವಾರ ಸಂಜೆ ಆಶ್ಲೇಷ ಬಲಿ ಸೇವೆ ಇರುವುದಿಲ್ಲ. ರಾತ್ರಿ ಪ್ರಸಾದ ಭೋಜನ ಕೂಡ ಇರುವುದಿಲ್ಲ ಎಂದು ಹೇಳಲಾಗಿದೆ.

ಗ್ರಹಣದ ಸಮಯದಲ್ಲಿ ದೇವಾಲಯಗಳನ್ನು ಬಂದ್ ಮಾಡಲಾಗುವುದು. ನಾಡಿನ ದೇವಾಲಯಗಳಲ್ಲಿಯೂ ಗ್ರಹಣದ ವೇಳೆ ದರ್ಶನ ಇರುವುದಿಲ್ಲ. ಗ್ರಹಣದ ನಂತರ ಪೂಜೆ ಸಲ್ಲಿಸಲಾಗುವುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...