alex Certify BIG NEWS : ಪಕ್ಷದ ಚೌಕಟ್ಟು ಮೀರಿ ಮಾತನಾಡಿದ್ರೆ ಶಿಸ್ತು ಕ್ರಮ : ಶಾಸಕರು, ಸಚಿವರಿಗೆ ಕಾಂಗ್ರೆಸ್ ಹೈಕಮಾಂಡ್ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಪಕ್ಷದ ಚೌಕಟ್ಟು ಮೀರಿ ಮಾತನಾಡಿದ್ರೆ ಶಿಸ್ತು ಕ್ರಮ : ಶಾಸಕರು, ಸಚಿವರಿಗೆ ಕಾಂಗ್ರೆಸ್ ಹೈಕಮಾಂಡ್ ಎಚ್ಚರಿಕೆ

ಬೆಂಗಳೂರು : ಪಕ್ಷದ ಚೌಕಟ್ಟು ಮೀರಿ ಮಾತನಾಡಿದ್ರೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಸಕರು, ಸಚಿವರಿಗೆ ಕಾಂಗ್ರೆಸ್ ಹೈಕಮಾಂಡ್ ಎಚ್ಚರಿಕೆ ನೀಡಿದೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಪಕ್ಷದ ಶಾಸಕರು, ಸಚಿವರು ಯಾರೇ ಆಗಲಿ ಪಕ್ಷದ ಬಗ್ಗೆ ಬಹಿರಂಗ ಹೇಳಿಕೆ ನೀಡುವ ಹಾಗಿಲ್ಲ, ಪಕ್ಷದ ಚೌಕಟ್ಟು ಮೀರಿ ಮಾತನಾಡಿದ್ರೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಈಗಾಗಲೇ ಈ ಬಗ್ಗೆ ವಾರ್ನಿಂಗ್ ಮಾಡಲಾಗಿದೆ. ಆದರೆ ಕೆಲವರು ಪಕ್ಷದ ಚೌಕಟ್ಟು ಮೀರಿ ಬಹಿರಂಗ ಹೇಳಿಕೆ ನೀಡುವುದು ಕಂಡು ಬಂದಿದೆ. ಪದೇ ಪದೇ ಇದು ಮರುಕಳಿಸಿದ್ರೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ, ಶಾಸಕರು ಹಾಗೂ ಸಚಿವರು ನಿಯಮ ಮೀರುವ ಹಾಗಿಲ್ಲ ಎಂದು ಖಡಕ್ ವಾರ್ನಿಂಗ್ ನೀಡಿದರು.ನಿಗಮ ಮಂಡಳಿ ನೇಮಕ ಇನ್ನೂ ಚರ್ಚೆ ಇದೆ. 2-3 ಹಂತದ ಮಾತುಕತೆ ಇದೆ. ಪಕ್ಷದೊಳಗೆ ನಿಮ್ಮ ಅಭಿಪ್ರಾಯ ತಿಳಿಸಿ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...