alex Certify ಜಿಲ್ಲಾ ಉಸ್ತುವಾರಿ ನೀಡದಿರುವುದಕ್ಕೆ ನೋವಿದೆ, ಹಾಗಂತ ಪಕ್ಷದ ವಿರುದ್ಧ ಮಾತಾಡಲ್ಲ: ಮಾಧುಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಿಲ್ಲಾ ಉಸ್ತುವಾರಿ ನೀಡದಿರುವುದಕ್ಕೆ ನೋವಿದೆ, ಹಾಗಂತ ಪಕ್ಷದ ವಿರುದ್ಧ ಮಾತಾಡಲ್ಲ: ಮಾಧುಸ್ವಾಮಿ

ತುಮಕೂರು: ತುಮಕೂರು ಜಿಲ್ಲೆ ಉಸ್ತುವಾರಿ ನೀಡದಿರುವುದಕ್ಕೆ ನನಗೆ ನೋವು ಇದೆ ಎಂದು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ.

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಜೆ.ಸಿ. ಪುರದಲ್ಲಿ ಮಾತನಾಡಿದ ಅವರು, ಎಲ್ಲಾ ಸಚಿವರಿಗೂ ತಮ್ಮ ಜಿಲ್ಲೆ ಬಿಟ್ಟು ಹೋಗಲು ಇಷ್ಟವಿರಲ್ಲ. ಬೇರೆ ಜಿಲ್ಲೆಯ ಬಗ್ಗೆ ಮಾಹಿತಿ ಇರಲ್ಲ. ಹಾಗಾಗಿ, ಇಷ್ಟಪಡಲ್ಲ. ಪಕ್ಷ ಸೂಚಿಸಿದ ರೀತಿಯಲ್ಲಿ ಎಲ್ಲರೂ ನಡೆದುಕೊಳ್ಳಬೇಕು. ಹಾಗಂತ ಪಕ್ಷದ ವಿರುದ್ಧ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಬೇರೆ ಜಿಲ್ಲೆಗೆ ಹೋಗಿ ಎಂದು ಹೇಳಿದ್ದರು. ಆದರೆ ನಾನೇ ಹೋಗಿಲ್ಲ ಉಸ್ತುವಾರಿ ನೀಡದಿರುವುದಕ್ಕೆ ಯಾವುದೇ ಬೇಸರವಿಲ್ಲವೆಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...