alex Certify ‘ಪರೀಕ್ಷೆ’ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಹತ್ವದ ತೀರ್ಮಾನ ಕೈಗೊಂಡ ಮುಜಾಫರ್ ನಗರ ಜಿಲ್ಲಾಡಳಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಪರೀಕ್ಷೆ’ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಹತ್ವದ ತೀರ್ಮಾನ ಕೈಗೊಂಡ ಮುಜಾಫರ್ ನಗರ ಜಿಲ್ಲಾಡಳಿತ

ಉತ್ತರ ಪ್ರದೇಶದಲ್ಲಿ ಸೆಕೆಂಡರಿ ಬೋರ್ಡ್ ಪರೀಕ್ಷೆಗಳು ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಮುಜಾಫರ್ ನಗರ ಜಿಲ್ಲಾಡಳಿತ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದೆ.

ಫೆಬ್ರವರಿ 16 ರಿಂದ ಮಾರ್ಚ್ 4ರ ವರೆಗೆ ರಾತ್ರಿ 10 ಗಂಟೆ ಬಳಿಕ ಮದುವೆ ಮೆರವಣಿಗೆಯಲ್ಲಿ ಡಿಜೆ ಮ್ಯೂಸಿಕ್, ಸಂಗೀತ ಕಾರ್ಯಕ್ರಮ, ಪಟಾಕಿ ಸಿಡಿಸುವುದರ ಮೇಲೆ ನಿರ್ಬಂಧ ವಿಧಿಸಿದೆ.

ನಿರ್ಬಂಧ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಡಳಿತ ತಿಳಿಸಿದೆ. ಜಿಲ್ಲಾಡಳಿತದ ಈ ತೀರ್ಮಾನವನ್ನು ವಿದ್ಯಾರ್ಥಿಗಳು ಹಾಗೂ ಪೋಷಕರು ಸ್ವಾಗತಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...