alex Certify ಯಶಸ್ಸು ಲಭಿಸಲು ಪ್ರತಿ ದಿನ ಸ್ನಾನದ ನಂತರ ಮಾಡಿ ಈ ಕೆಲಸ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯಶಸ್ಸು ಲಭಿಸಲು ಪ್ರತಿ ದಿನ ಸ್ನಾನದ ನಂತರ ಮಾಡಿ ಈ ಕೆಲಸ

ಪ್ರತಿಯೊಬ್ಬರು ಯಶಸ್ಸಿನ ಹಿಂದೆ ಓಡ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಪಟ್ಟರೂ ಸುಲಭವಾಗಿ ಯಶಸ್ಸು ಸಿಗುವುದಿಲ್ಲ. ಶಾಸ್ತ್ರ, ಪದ್ಧತಿಗಳು ನಿಮಗೆ ಸಹಾಯ ಮಾಡಬಲ್ಲವು. ಬೆಳಗ್ಗೆ ಎದ್ದ ತಕ್ಷಣ ಶಾಸ್ತ್ರದಲ್ಲಿ ಹೇಳಿದಂತೆ ನಡೆದುಕೊಂಡಲ್ಲಿ ದುರಾದೃಷ್ಟ ದೂರವಾಗಿ ಅದೃಷ್ಟ ನಿಮಗೊಲಿಯುತ್ತದೆ.

ಯಾವುದೇ ಕೆಲಸ ಕೈಗೂಡದೆ ಹೋದಲ್ಲಿ ದುರಾದೃಷ್ಟ ಬೆನ್ನು ಹತ್ತಿದೆ ಎಂದರ್ಥ. ಪ್ರತಿದಿನ ಸ್ನಾನ ಮಾಡಿದ ನಂತ್ರ ಅಗತ್ಯವಿರುವ ವ್ಯಕ್ತಿಗೆ ಅಗತ್ಯವಿರುವ ವಸ್ತುಗಳನ್ನು ದಾನ ಮಾಡುವುದ್ರಿಂದ ನಿಮ್ಮ ದುರಾದೃಷ್ಟ ಅದೃಷ್ಟವಾಗಿ ಬದಲಾಗುತ್ತದೆ.

ಹಿಂದೂ ಧರ್ಮದಲ್ಲಿ ತುಳಸಿಗೆ ವಿಶೇಷ ಸ್ಥಾನ ನೀಡಲಾಗಿದೆ. ತುಳಸಿ ಮಂಗಳಕರವೆಂದು ನಂಬಲಾಗಿದೆ. ಹಾಗಾಗಿ ಬೆಳಿಗ್ಗೆ ಎದ್ದು ಸ್ನಾನ ಮಾಡಿದ ನಂತ್ರ ತುಳಸಿ ಗಿಡದ ಮುಂದೆ ತುಪ್ಪದ ದೀಪವನ್ನು ಹಚ್ಚಬೇಕು. ಸೂರ್ಯಾಸ್ತದ ವೇಳೆ ಕೂಡ ತುಳಸಿ ಮುಂದೆ ತುಪ್ಪದ ದೀಪ ಹಚ್ಚುವುದು ಒಳ್ಳೆಯದು.

ಯಾರ ಮನೆಯಲ್ಲಿ ಗಾಯತ್ರಿ ಮಂತ್ರ ಕೇಳಿಬರುತ್ತದೆಯೋ ಆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಇರುವುದಿಲ್ಲ. ಪ್ರತಿದಿನ ಸ್ನಾನವಾದ ನಂತ್ರ ಗಾಯತ್ರಿ ಮಂತ್ರವನ್ನು ಪಠಿಸಬೇಕು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...