alex Certify ಬೇಗನೇ ಕಂಕಣ ಭಾಗ್ಯ ಕೂಡಿಬರಲು ಹೀಗೆ ಮಾಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೇಗನೇ ಕಂಕಣ ಭಾಗ್ಯ ಕೂಡಿಬರಲು ಹೀಗೆ ಮಾಡಿ

ಕಂಕಣ ಕೂಡಿ ಬರದೆ ದೇವರ ಮೊರೆ ಹೋದವರ ಸಂಖ್ಯೆ ಏನು ಕಡಿಮೆ ಇಲ್ಲ.

ಗ್ರಹಗಳ ದೋಷಗಳಿಂದಾಗಿ ಕೆಲವರ ಮದುವೆ ವಯಸ್ಸು ಮೀರಿದ್ರೂ ಆಗೋದಿಲ್ಲ. ಅಂತವರು ಕೆಲವೊಂದು ನಿಯಮಗಳನ್ನು ತಪ್ಪದೆ ಪಾಲಿಸುತ್ತ ಬಂದಲ್ಲಿ ದೋಷ ನಿವಾರಣೆಯಾಗಿ ಮದುವೆ ಬೇಗ ನೆರವೇರುತ್ತದೆ.

ಮದುವೆಯಾಗದವರು ಪ್ರತಿದಿನ ಕೆಂಪು ಬಣ್ಣದ ಆಕಳಿಗೆ ಆಹಾರವನ್ನು ನೀಡಬೇಕು.

ಸೋಮವಾರ ರುದ್ರಾಭಿಷೇಕ ಮಾಡಿಸಬೇಕು.

ಮಂಗಳವಾರ ಹಾಗೂ ಶನಿವಾರ ಸಂಜೆ 5 ಗಂಟೆ ನಂತ್ರ ಸುಂದರಕಾಂಡವನ್ನು ಓದಬೇಕು.

ನೀರಿನಲ್ಲಿ ಪ್ರತಿದಿನ ಸೂರ್ಯನನ್ನು ನೋಡಬೇಕು.

ಮಂಗಳವಾರ ಹನುಮಂತನಿಗೆ ಕುಂಕುಮವನ್ನು ಅರ್ಪಿಸಿ. ದನಕ್ಕೆ ಬೆಲ್ಲದಿಂದ ಮಾಡಿದ ಆಹಾರವನ್ನು ನೀಡಿ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Tipy, jak ušetřit Za měsíc budete nepoznateľní: Táto Jak správně prát podprsenku, aby si nesedla Jak snížit hladinu kofeinu v Jak čistit závěsy bez jejich sundání: užitečné tipy pro hostesky Co dělat, když se