alex Certify ಬಾಣಂತಿ ಆರೋಗ್ಯ ವಿಚಾರಿಸಲು ಹೋದ ಸಮುದಾಯ ಆರೋಗ್ಯಾಧಿಕಾರಿ ಮೇಲೆಯೇ ನಾಯಿ ದಾಳಿ; ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಆರೋಗ್ಯಾಧಿಕಾರಿ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಣಂತಿ ಆರೋಗ್ಯ ವಿಚಾರಿಸಲು ಹೋದ ಸಮುದಾಯ ಆರೋಗ್ಯಾಧಿಕಾರಿ ಮೇಲೆಯೇ ನಾಯಿ ದಾಳಿ; ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಆರೋಗ್ಯಾಧಿಕಾರಿ…!


ಕೊಡಗು: ಬಾಣಂತಿ ಆರೋಗ್ಯ ವಿಚಾರಿಸಲು ಹೋದ ಆರೋಗ್ಯ ಇಲಾಖೆ ಅಧಿಕಾರಿ ಮೇಲೆಯೇ ನಾಯಿ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಪಾರಾಣೆಯಲ್ಲಿ ನಡೆದಿದೆ.

ಸಮುದಾಯ ಆರೋಗ್ಯ ಅಧಿಕಾರಿ ಕೆ.ಕೆ.ಭವ್ಯಾ ನಾಯಿ ದಾಳಿಯಿಂದ ಗಾಯಗೊಂಡವರು. ಇತ್ತೀಚೆಗೆ ಹೆರಿಗೆ ಆಗಿದ್ದ ತಾಯಿ-ಮಗಿವಿನ ಆರೋಗ್ಯ ವಿಚಾರಿಸಲು ಪಾರಾಣೆ ಗ್ರಾಮದ ಮಾಚಯ್ಯ ಅವರ ಮನೆಗೆ ತೆರಳಿದ್ದರು. ಔಷಧ ಕೊಟ್ಟು ವಾಪಸ್ ಆಗುವಾವ ನಾಯಿ ದಾಳಿ ಮಾಡಿದೆ.

ದೊಡ್ದ ನಾಯಿಯಾಗಿದ್ದರಿಂದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ. ಅಧಿಕಾರಿ ಭವ್ಯಾ ಕೆಳಗೆ ಬಿದ್ದಿದ್ದಾರೆ. ಅವರ ಕೈ ಹಾಗೂ ದೇಹದ ಹಲವೆಡೆ ನಾಯಿ ಕಚ್ಚಿ ಗಾಯಗೊಳಿಸಿದೆ.

ಗಂಭೀರವಾಗಿ ಗಾಯಗೊಂಡ ಅವರನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...