alex Certify ಮುಸ್ಲಿಂ ಮತಗಳ ಸೆಳೆಯಲು ಜಮೀರ್ ಭರ್ಜರಿ ದಾಳ: ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ 50 ಲಕ್ಷ ರೂ. ದೇಣಿಗೆ ಹರಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಸ್ಲಿಂ ಮತಗಳ ಸೆಳೆಯಲು ಜಮೀರ್ ಭರ್ಜರಿ ದಾಳ: ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ 50 ಲಕ್ಷ ರೂ. ದೇಣಿಗೆ ಹರಕೆ

ಬೆಳಗಾವಿ: ಮುಸ್ಲಿಂ ಮತಗಳ ಓಲೈಕೆಗೆ ಮಾಜಿ ಸಚಿವ ಜಮೀರ್ ಅಹ್ಮದ್ ಭರ್ಜರಿ ತಂತ್ರಗಾರಿಕೆ ರೂಪಿಸಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 50 ಲಕ್ಷ ರೂಪಾಯಿ ದೇಣಿಗೆ ನೀಡುವುದಾಗಿ ಭರವಸೆ ನೀಡಿದ್ದಾರೆ.

ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿರುವ ಯಕ್ಕುಂಡಿಯ ದಿಲಾವರ್ ಸಾಬ್ ದರ್ಗಾಕ್ಕೆ ದೇಣಿಗೆ ನೀಡುವುದಾಗಿ ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ 50 ಲಕ್ಷ ರೂಪಾಯಿ ದೇಣಿಗೆ ನೀಡುವುದಾಗಿ ಜಮೀರ್ ಅಹ್ಮದ್ ಖಾನ್ ಹರಕೆ ಹೊತ್ತಿದ್ದಾರೆ. ಈ ಮೂಲಕ ಮುಸ್ಲಿಂ ಮತಗಳನ್ನು ಸೆಳೆಯುವ ತಂತ್ರಗಾರಿಕೆಯನ್ನು ಮುಂದುವರಿಸಿದ್ದಾರೆ.

ದರ್ಗಾಕ್ಕೆ 50 ಲಕ್ಷ ರೂಪಾಯಿ ದೇಣಿಗೆ ನೀಡುವುದಾಗಿ ಹರಕೆ ಹೊತ್ತಿರುವ ಅವರು, ತಕ್ಷಣಕ್ಕೆ 5 ಲಕ್ಷ ರೂ. ನೀಡುವುದಾಗಿ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...