alex Certify ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ ಸೇವಾವಧಿ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ ಸೇವಾವಧಿ ವಿಸ್ತರಣೆ

ಬೆಂಗಳೂರು: ಬೆಂಗಳೂರು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ. ಸಿ.ಎನ್. ಮಂಜುನಾಥ್ ಅವರ ಸೇವಾವಧಿಯನ್ನು ಒಂದು ವರ್ಷ ಕಾಲ ವಿಸ್ತರಿಸಲಾಗಿದೆ.

ಡಾ. ಮಂಜುನಾಥ್ ಅವರ ಸೇವಾವಧಿ ಜೂನ್ 30 ಕ್ಕೆ ಕೊನೆಯಾಗಬೇಕಿತ್ತು. ಕೋವಿಡ್ ಸಂದರ್ಭದಲ್ಲಿ ಅವರು ಸರ್ಕಾರಕ್ಕೆ ಉಪಯುಕ್ತವಾದ ಸಲಹೆ ನೀಡಿದ್ದು, ಮುಂದಿನ ದಿನಗಳಲ್ಲಿಯೂ ಅವರ ಸಲಹೆ ಅಗತ್ಯವಾಗಿರುವುದರಿಂದ ಅವರ ಸೇವೆಯನ್ನು ವಿಸ್ತರಿಸಬೇಕೆಂದು ಹಲವು ಪ್ರಮುಖರು ಸಿಎಂ ಯಡಿಯೂರಪ್ಪನವರಿಗೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಡಾ. ಮಂಜುನಾಥ್ ಅವರ ಸೇವಾವಧಿಯನ್ನು 2022 ರ ಜೂನ್ ವರೆಗೆ ವಿಸ್ತರಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...