alex Certify ರೈತರಿಗೆ ಬರ ಪರಿಹಾರವಾಗಿ 2 ಸಾವಿರ ಕೊಡ್ತಾರಂತೆ: ಸರ್ಕಾರಕ್ಕೆ ದರಿದ್ರ ಬಂದಿದೆಯಾ? ಅಶೋಕ್ ಕಿಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಬರ ಪರಿಹಾರವಾಗಿ 2 ಸಾವಿರ ಕೊಡ್ತಾರಂತೆ: ಸರ್ಕಾರಕ್ಕೆ ದರಿದ್ರ ಬಂದಿದೆಯಾ? ಅಶೋಕ್ ಕಿಡಿ

ಚಿಕ್ಕಬಳ್ಳಾಪುರ: ಸೂಕ್ತ ಬರ ಪರಿಹಾರ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಏನು ಕಷ್ಟ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನಿಸಿದ್ದಾರೆ.

ಚಿಕ್ಕಬಳ್ಳಾಪುರ ತಾಲ್ಲೂಕಿನ ಪಾತೂರು ಗ್ರಾಮದಲ್ಲಿ ಮಾತನಾಡಿದ ಅವರು, ರೈತರ ಖಾತೆಗೆ ಚಿಲ್ಲರೆ ಬರ ಪರಿಹಾರ ಕೊಟ್ಟಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯ ಸರ್ಕಾರಕ್ಕೆ ದರಿದ್ರ ಬಂದಿದೆಯೇ ಎಂದು ಅಶೋಕ್ ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರೈತರಿಗೆ ಮೊದಲ ಕಂತಿನ ಬರ ಪರಿಹಾರದ ನೆರವು ಘೋಷಣೆ ಮಾಡಿದ್ದು, 2000 ರೂ.ವರೆಗೆ ಬರ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಈ ಮೊತ್ತದ ಬಗ್ಗೆ ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...