alex Certify ‘ಭಾರತ್ ಜೋಡೋ ಯಾತ್ರೆ’ ಹೊತ್ತಲ್ಲೇ ನಾಳೆ ಇಡಿ ವಿಚಾರಣೆಗೆ ಹಾಜರಾಗಲಿರುವ ಡಿ.ಕೆ. ಶಿವಕುಮಾರ್ ಹೇಳಿದ್ದೇನು ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಭಾರತ್ ಜೋಡೋ ಯಾತ್ರೆ’ ಹೊತ್ತಲ್ಲೇ ನಾಳೆ ಇಡಿ ವಿಚಾರಣೆಗೆ ಹಾಜರಾಗಲಿರುವ ಡಿ.ಕೆ. ಶಿವಕುಮಾರ್ ಹೇಳಿದ್ದೇನು ಗೊತ್ತಾ…?

ಮಂಡ್ಯ: ನಾಳೆ ಇಡಿ ವಿಚಾರಣೆಗೆ ಹಾಜರಾಗಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಿರ್ಧರಿಸಿದ್ದಾರೆ. ಕಾನೂನು ಗೌರವಿಸಿ ಇಡಿ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಅವರು ಹೇಳಿದ್ದಾರೆ.

ಇಡಿ ವಿಚಾರಣೆಗೆ ಹಾಜರಾಗಲು ಸಮಯ ಕೇಳಿದ್ದೆವು, ಆದರೆ, ಇಂದು ಬೆಳಗ್ಗೆ ಮತ್ತೆ ಸಮನ್ಸ್ ನೀಡಿದ್ದಾರೆ. ವಿಚಾರಣೆಗೆ ಬರಲೇಬೇಕೆಂದು ಸಮನ್ಸ್ ನೀಡಿದ್ದಾರೆ. ನಮ್ಮ ನಾಯಕರ ಜೊತೆ ಇದರ ಬಗ್ಗೆ ಚರ್ಚೆ ಮಾಡಿದ್ದೇವೆ. ಸಮಸ್ಯೆಗೆ ಉತ್ತರ ಕೊಟ್ಟು ಬರುವಂತೆ ತಿಳಿಸಿದ್ದಾರೆ. ಹಾಗಾಗಿ, ನಾಳೆ ಇಡಿ ವಿಚಾರಣೆಗೆ ಹಾಜರಾಗುತ್ತೇವೆ ಎಂದು ಡಿಕೆಶಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...