alex Certify ಠೇವಣಿ ಕಳೆದುಕೊಳ್ತಿದ್ದ ಕ್ಷೇತ್ರದಲ್ಲೂ ಅರಳಿದ ಕಮಲ, ಪಂಚಾಯಿತಿ ಚುನಾವಣೆ ಗಂಭೀರವಾಗಿ ಪರಿಗಣಿಸಿದ ಬಿಜೆಪಿ: ವಿಜಯೇಂದ್ರ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಠೇವಣಿ ಕಳೆದುಕೊಳ್ತಿದ್ದ ಕ್ಷೇತ್ರದಲ್ಲೂ ಅರಳಿದ ಕಮಲ, ಪಂಚಾಯಿತಿ ಚುನಾವಣೆ ಗಂಭೀರವಾಗಿ ಪರಿಗಣಿಸಿದ ಬಿಜೆಪಿ: ವಿಜಯೇಂದ್ರ ಮಾಹಿತಿ

ಹಾಸನ: ಯಾವ ಕ್ಷೇತ್ರದಲ್ಲಿ ಬಿಜೆಪಿ ಠೇವಣಿ ಕಳೆದುಕೊಳ್ಳುತ್ತಿತ್ತೋ ಅಂತಹ ಕ್ಷೇತ್ರಗಳಲ್ಲಿಯೂ ಈಗ ಬಿಜೆಪಿಯ ಕಮಲ ಅರಳಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಹಾಸನ ಜಿಲ್ಲೆ ಬೇಲೂರಿನಲ್ಲಿ ಗ್ರಾಮಸ್ವರಾಜ್ಯ ಸಮಾವೇಶದಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವ ಕನಸು ನನಸಾಗಬೇಕಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರ ಕನಸು ನನಸು ಮಾಡಬೇಕಿದೆ ಎಂದು ಹೇಳಿದ್ದಾರೆ.

ಗ್ರಾಮ ಪಂಚಾಯತಿ ಚುನಾವಣೆ ಕಾರ್ಯಕರ್ತರಿಗೆ ಶಕ್ತಿ ತುಂಬಲಿದೆ. ಚುನಾವಣೆಯನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ. ಇಪ್ಪತ್ತು ವರ್ಷದ ಹಿಂದೆ ಅಭ್ಯರ್ಥಿಗಳನ್ನು ಹಾಕಲು ಆಗುತ್ತಿರಲಿಲ್ಲ. ಆದರೆ, ಈಗ ಪರಿಸ್ಥಿತಿ ಬದಲಾಗಿ ಬಿಜೆಪಿ ಪ್ರಬಲವಾಗಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...