alex Certify ರಾಜಕೀಯ ಪಕ್ಷಗಳಿಗೆ ಬಿಗ್ ಶಾಕ್: ಪಂಚ ರಾಜ್ಯಗಳ ಚುನಾವಣೆ ಮೇಲೆ ಕೊರೋನಾ ಕರಿನೆರಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜಕೀಯ ಪಕ್ಷಗಳಿಗೆ ಬಿಗ್ ಶಾಕ್: ಪಂಚ ರಾಜ್ಯಗಳ ಚುನಾವಣೆ ಮೇಲೆ ಕೊರೋನಾ ಕರಿನೆರಳು

ನವದೆಹಲಿ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಮೇಲೆ ಕೊರೋನಾ ಕರಿನೆರಳು ಬಿದ್ದಿದೆ. ಚುನಾವಣೆ ಸಮಾವೇಶ, ರ್ಯಾಲಿ, ರೋಡ್ ಶೋ ನಡೆಸಲು ಅವಕಾಶ ಇರುವುದಿಲ್ಲ.

ಜನವರಿ 22 ರ ವರೆಗೆ ಯಾವುದೇ ಚುನಾವಣೆ ರ್ಯಾಲಿ ಸಮಾವೇಶ ನಡೆಸುವಂತಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗದಿಂದ ಸೂಚನೆ ನೀಡಲಾಗಿದೆ. ಇದರಿಂದಾಗಿ ಭರ್ಜರಿ ಪ್ರಚಾರದ ನಿರೀಕ್ಷೆಯಲ್ಲಿದ್ದ ರಾಜಕೀಯ ಪಕ್ಷಗಳಿಗೆ ಮತ್ತೆ ಶಾಕ್ ಎದುರಾಗಿದೆ.

ಚುನಾವಣೆ ರ್ಯಾಲಿಗಳಿಗೆ ನಿರ್ಬಂಧ ಮುಂದುವರೆಸಲಾಗಿದೆ. ಕೊರೋನಾ ಹೆಚ್ಚಳವಾದ ಹಿನ್ನೆಲೆಯಲ್ಲಿ ಜನವರಿ 22 ರ ವರೆಗೆ ರ್ಯಾಲಿ ರೋಡ್ ಶೋ ನಡೆಸುವಂತಿಲ್ಲ. ಒಳಾಂಗಣ ಸಭೆಗಳಿಗೆ 50:50 ರ ನಿಯಮ ಅನ್ವಯವಾಗಲಿದ್ದು ನೀತಿಸಂಹಿತೆ ಉಲ್ಲಂಘಿಸದಂತೆ ಎಚ್ಚರಿಕೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...