alex Certify ಕಾಯಿ ಕೀಳುವಾಗಲೇ ಕಾದಿತ್ತು ದುರ್ವಿದಿ: ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಯಿ ಕೀಳುವಾಗಲೇ ಕಾದಿತ್ತು ದುರ್ವಿದಿ: ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿ ಸಾವು

ದಾವಣಗೆರೆ: ವಿದ್ಯುತ್ ತಂತಿ ತುಳಿದು ಕಾಲೇಜು ವಿದ್ಯಾರ್ಥಿ ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಚಿರಡೋಣಿ ಗ್ರಾಮದಲ್ಲಿ ನಡೆದಿದೆ.

18 ವರ್ಷದ ಹಾಲಪ್ಪ ಮೃತಪಟ್ಟ ವಿದ್ಯಾರ್ಥಿ ಎಂದು ಹೇಳಲಾಗಿದೆ. ತೆಂಗಿನ ಮರದಿಂದ ಕಾಯಿ ಕೀಳಲು ಹೋದಾಗ ಅವಘಡ ಸಂಭವಿಸಿದೆ. ಬಸವಾಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...