alex Certify BREAKING: ಆನೆ ದಾಳಿಗೆ ಅರಣ್ಯಾಧಿಕಾರಿ ಸೇರಿ ಇಬ್ಬರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಆನೆ ದಾಳಿಗೆ ಅರಣ್ಯಾಧಿಕಾರಿ ಸೇರಿ ಇಬ್ಬರ ಸಾವು

ಚೆನ್ನೈ: ಆನೆ ದಾಳಿಯಿಂದ ಅರಣ್ಯ ಇಲಾಖೆ ಅಧಿಕಾರಿ ಸೇರಿ ಇಬ್ಬರು ಸಾವನ್ನಪ್ಪಿದ ಘಟನೆ ಸಿಂಗಮಲೈ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ತಮಿಳುನಾಡಿನ ಈರೋಡ್ ಜಿಲ್ಲೆಯ ಸಿಂಗಮಲೈ ಅರಣ್ಯ ಪ್ರದೇಶದಲ್ಲಿ ಇತ್ತೀಚೆಗೆ ಆನೆಗಳ ಸಾವು ಹೆಚ್ಚಳವಾದ ಹಿನ್ನೆಲೆಯಲ್ಲಿ ಪರಿಶೀಲನೆಗೆ ತೆರಳಿದ್ದಾರೆ. ಅರಣ್ಯಪ್ರದೇಶದಲ್ಲಿ ಪರಿಶೀಲನೆಗೆ ತೆರಳಿದ್ದ ಅಧಿಕಾರಿ ಸತೀಶ್ ಮತ್ತು ಚೇರಪಾಂಡಿಯನ್ ಅವರ ಮೇಲೆ ಆನೆ ದಾಳಿ ಮಾಡಿದೆ. ಇಬ್ಬರು ಮೃತಪಟ್ಟಿದ್ದು, ಗಣೇಶ್ ಎಂಬವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...