alex Certify ಪುನೀತ್ ಕೆರೆಹಳ್ಳಿಯನ್ನು ಭೇಟಿಯಾಗಿ ಧೈರ್ಯ ಹೇಳಿದ ಮಾಜಿ ಸಚಿವ ಸಿ.ಟಿ. ರವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪುನೀತ್ ಕೆರೆಹಳ್ಳಿಯನ್ನು ಭೇಟಿಯಾಗಿ ಧೈರ್ಯ ಹೇಳಿದ ಮಾಜಿ ಸಚಿವ ಸಿ.ಟಿ. ರವಿ

ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ಈ ಹಿಂದೆ ಬಂಧಿಸಲಾಗಿದ್ದು, ಈ ಆರೋಪಗಳಿಗೆ ಪೂರಕ ದಾಖಲೆ ನೀಡುವಂತೆ ಪುನೀತ್ ಕೆರೆಹಳ್ಳಿ ಗಾಂಧಿ ಪ್ರತಿಮೆ ಬಳಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದು, ಮಂಗಳವಾರದಂದು ಅವರನ್ನು ವಶಕ್ಕೆ ಪಡೆದಿದ್ದ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದರು.

ನಾನು ಆರೋಗ್ಯವಾಗಿದ್ದೇನೆ, ತಪಾಸಣೆ ಮಾಡಿಸಬೇಕೆಂದರೆ ವೈದ್ಯರನ್ನೇ ಇಲ್ಲಿಗೆ ಕರೆಯಿಸಿ ಎಂದು ಪುನೀತ್ ಕೆರೆಹಳ್ಳಿ ಪ್ರತಿಭಟಿಸಿದರೂ ಸಹ ಅವರನ್ನು ವ್ಯಾನಿನಲ್ಲಿ ಕರೆದೊಯ್ದಿದ್ದ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಆಸ್ಪತ್ರೆಗೆ ದಾಖಲಾಗಿರುವ ಪುನೀತ್ ಕೆರೆಹಳ್ಳಿ ಅವರನ್ನು ಇಂದು ಭೇಟಿಯಾಗಿರುವ ಮಾಜಿ ಸಚಿವ ಸಿಟಿ ರವಿ, ಧೈರ್ಯ ಹೇಳಿದ್ದಾರೆ. ಅಲ್ಲದೆ ಇದೇ ಸಂದರ್ಭದಲ್ಲಿ ಪೊಲೀಸರ ವಿರುದ್ಧವೂ ಸಿ.ಟಿ. ರವಿ ಕಿಡಿ ಕಾರಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...