alex Certify ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಬಿದಿರಿನ ಕೃಷಿ ಕೈಗೊಳ್ಳಲು ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಬಿದಿರಿನ ಕೃಷಿ ಕೈಗೊಳ್ಳಲು ಅರ್ಜಿ ಆಹ್ವಾನ

ಧಾರವಾಡ: ಜಿಲ್ಲೆಯ ಪರಿಶಿಷ್ಟ ಪಂಗಡ ಸಮುದಾಯದವರ ಶ್ರೇಯೋಭಿವೃದ್ಧಿಗಾಗಿ ರಾಷ್ಟ್ರೀಯ ಅರಣ್ಯ ಕ್ರಿಯಾ ಕಾರ್ಯಕ್ರಮ(NFAP) -ಬಂಬೂ ಮಿಷನ್ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಬಿದಿರಿನ ಕೃಷಿ(Cultivation of Bamboo) ಕಾರ್ಯಕ್ರಮ ಅನುಷ್ಠಾನಗೊಳಿಸುತ್ತಿದೆ.

ಪರಿಶಿಷ್ಟ ಪಂಗಡದ ರೈತರು ಜಮೀನು ಹೊಂದಿರುವ ಕುರಿತು ಆರ್‍ಟಿಸಿ ಅಥವಾ ಅರಣ್ಯ ಹಕ್ಕು ಅಧಿನಿಯಮದಡಿ ಹಕ್ಕು ಪತ್ರ ಹೊಂದಿರಬೇಕು. ಜಾತಿ ಪ್ರಮಾಣ ಪತ್ರದೊಂದಿಗೆ ಅರ್ಹ ರೈತರು ಅರ್ಜಿಗಳನ್ನು ಜಂಟಿ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಧಾರವಾಡ ಇವರಿಗೆ ಜನವರಿ 18 ರ ಒಳಗಾಗಿ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗಾಗಿ ದೂರವಾಣಿ 0836-2447201 ಸಂಪರ್ಕಿಸಬಹುದೆಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...