alex Certify ರೈತರೇ ಗಮನಿಸಿ : ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರೇ ಗಮನಿಸಿ : ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ತೋಟಗಾರಿಕೆ ಇಲಾಖೆಯಿಂದ 2023-24ನೇ ಸಾಲಿಗೆ ಕೆಎಂಇಆರ್‍ಸಿಯ ಸಿಇಪಿಎಂಐಜೆಡ್ ಯೋಜನೆಯಡಿ ವಿವಿಧ ತೋಟಗಾರಿಕೆ ಸೌಲಭ್ಯಗಳಿಗಾಗಿ ಅರ್ಹ ತೋಟಗಾರಿಕೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಈರುಳ್ಳಿ ಶೇಖರಣೆ ಘಟಕ ಹಾಗೂ ಫಾರಂ ಗೇಟ್ ಘಟಕಗಳು ನಿರ್ಮಾಣಕ್ಕಾಗಿ ಮತ್ತು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಮಗಾ ಮೈಕ್ರೋ ಆಗ್ರಿ-ಹಾರ್ಟಿ ಸಿಸ್ಟಮ್ ಕಾರ್ಯಕ್ರಮದಡಿ ಅನುಷ್ಟಾನಗೊಳಿಸಲಾಗುತ್ತಿರುವ ತೋಟಗಾರಿಕೆ ಬೆಳೆಗಳಾದ ಮಾವು, ಸೀತಾಫಲ, ಸೀಬೆ, ಗೇರು, ಹುಣಸೆ, ನೇರಳೆ ಮತ್ತು ಎಳೆನೀರು ತೆಂಗಿನಕಾಯಿ ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮ, ಬಯೋಡೈಜೆಸ್ಟರ್, ಅರಣ್ಯ ಬೆಳೆಗಳಾದ ಸಾಗುವಾನಿ, ಮಹಾಗನಿ ಮತ್ತು ಶ್ರೀಗಂಧ ಬೆಳೆಯಲು ಅರ್ಜಿ ಆಹ್ವಾನಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...