alex Certify BIG NEWS: ತೀವ್ರ ಚಳಿ, ಮಳೆಯಲ್ಲೂ ರೈತರ ಹೋರಾಟ -40 ನೇ ದಿನಕ್ಕೆ ಪ್ರತಿಭಟನೆ; ಇಂದು ಮತ್ತೆ ಸಭೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತೀವ್ರ ಚಳಿ, ಮಳೆಯಲ್ಲೂ ರೈತರ ಹೋರಾಟ -40 ನೇ ದಿನಕ್ಕೆ ಪ್ರತಿಭಟನೆ; ಇಂದು ಮತ್ತೆ ಸಭೆ

ನವದೆಹಲಿ: ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿಭಾಗದಲ್ಲಿ ರೈತರು ಕೈಗೊಂಡಿರುವ ಹೋರಾಟ 40ನೇ ದಿನಕ್ಕೆ ಕಾಲಿಟ್ಟಿದೆ.

ಇಂದು ಮತ್ತೆ ಕೇಂದ್ರ ಸರ್ಕಾರ ಮತ್ತು ರೈತ ಮುಖಂಡರು ಸಭೆ ನಡೆಸಲಿದ್ದಾರೆ. ದೆಹಲಿಯಲ್ಲಿ ಭಾರಿ ಚಳಿ ಮತ್ತು ಮಳೆಯಾಗುತ್ತಿದ್ದು ಪ್ರತಿಭಟನಾ ಸ್ಥಳಕ್ಕೆ ನೀರು ನುಗ್ಗಿದೆ. ಮೈಕೊರೆಯುವ ಚಳಿಯನ್ನು ಲೆಕ್ಕಿಸದೆ ರೈತರು ಹೋರಾಟ ಮುಂದುವರಿಸಿದ್ದಾರೆ. ಇಂದು ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದ್ದು, ಸರ್ಕಾರ ಬೇಡಿಕೆಗಳನ್ನು ಈಡೇರಿಸದಿದ್ದರೆ ಜನವರಿ 26 ರಂದು ದೆಹಲಿಯಲ್ಲಿ ಟ್ರ್ಯಾಕ್ಟರ್ ಪರೇಡ್ ನಡೆಸುವುದಾಗಿ ಎಚ್ಚರಿಕೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...