alex Certify ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತೆ ʼಅಂಜೂರʼ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತೆ ʼಅಂಜೂರʼ

ಅತ್ತಿ ಹಣ್ಣು ಅಥವಾ ಅಂಜೂರವನ್ನು ಚೆನ್ನಾಗಿ ಒಣಗಿಸಿ ತಿನ್ನುವುದರಿಂದ ಹಲವಾರು ಸಮಸ್ಯೆಗಳನ್ನು ದೂರ ಮಾಡಬಹುದು.
ನಿಯಮಿತವಾಗಿ ಇದನ್ನು ಸೇವಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇದು ನಮ್ಮ ದೇಹದಲ್ಲಿ ಇನ್ಸ್ಪೆಕ್ಷನ್ ಆಗದಂತೆ ತಡೆಯುತ್ತದೆ. ಕ್ಯಾಲ್ಸಿಯಂ ಹೇರಳವಾಗಿ ದೊರೆಯುತ್ತದೆ.

ಪೋಷಕಾಂಶಗಳ ಆಗರವಾಗಿರುವ ಇದರ ಸೇವನೆಯಿಂದ ನಮ್ಮ ದೇಹಕ್ಕೆ ಸಾಕಷ್ಟು ಶಕ್ತಿ ಸಿಗುತ್ತದೆ.

ಇದು ಕೊಬ್ಬನ್ನು ಕಡಿಮೆ ಮಾಡುತ್ತದೆ. ಇದರಿಂದ ದೇಹ ತೂಕ ಕಡಿಮೆ ಮಾಡಿಕೊಳ್ಳಬಹುದು. ಊಟಕ್ಕಿಂತ ಮೊದಲು ಇದನ್ನು ತಿನ್ನುವುದು ಒಳ್ಳೆಯದು.

ಇದರಲ್ಲಿ ರಕ್ತದೊತ್ತಡ ನಿಯಂತ್ರಕ ಶಕ್ತಿ ಇದೆ. ನಮ್ಮ ದೇಹದಲ್ಲಿರುವ ಕೆಟ್ಟ ರಕ್ತವನ್ನು ಶುದ್ಧಿಕರಿಸುತ್ತದೆ.

ಹೃದಯ ಸಂಬಂಧಿ ಕಾಯಿಲೆಯಿಂದ ದೂರವಿಡುತ್ತದೆ. ಈ ಹಣ್ಣಿನಲ್ಲಿ ಪೆಕ್ವೀನ್ ಎಂಬ ಅಂಶವಿದೆ. ಇದು ದೇಹದ ಅನಗತ್ಯ ಪದಾರ್ಥಗಳನ್ನು ಹೊರಹಾಕುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...