alex Certify ಬಸ್ ನಿಲ್ದಾಣದಲ್ಲಿ ಬೆಂಕಿ ಅವಘಡ; ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಟ್ಟಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ನಿಲ್ದಾಣದಲ್ಲಿ ಬೆಂಕಿ ಅವಘಡ; ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಟ್ಟಡ

ಬೆಂಗಳೂರು: ಬಸ್ ನಿಲ್ದಾಣದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇದ್ದಕ್ಕಿದ್ದಂತೆ ಕಟ್ಟಡ ಸಂಪೂರ್ಣ ಹೊತ್ತಿ ಉರಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಬೂದಿಗೆರೆಯಲ್ಲಿ ನಡೆದಿದೆ.

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಅವಘಡ ಸಂಭವಿಸಿರಬಹುದು ಎನ್ನಲಾಗಿದೆ. ಬಸ್ ನಿಲ್ದಾಣದಲ್ಲಿದ್ದ ಗ್ಯಾಸ್ ಬುಕ್ಕಿಂಗ್ ಹಾಗೂ ಕೇಬಲ್ ಬುಕ್ಕಿಂಗ್ ಕಚೇರಿಗಳು ಕೂಡ ಬೆಂಕಿಗಾಹುತಿಯಾಗಿವೆ.

ರುಚಿಕರವಾದ ‘ಅವಲಕ್ಕಿʼ ಪಾಯಸ

ಇಡೀ ಕಟ್ಟಡದ ತುಂಬ ಬೆಂಕಿ ಕೆನ್ನಾಲಿಗೆ ಆವರಿಸಿಕೊಂಡಿದ್ದು, ಮುಗಿಲೆತ್ತರಕ್ಕೆ ಬೆಂಕಿ ಧಗಧಗಿಸಿದೆ. ಸುತ್ತಮುತ್ತಲಿನ ಪ್ರದೇಶದಲ್ಲಿಯೂ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ದೌಡಾಯಿಸಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿದ್ದು, ಸಧ್ಯ ತಹಬದಿಗೆ ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...