alex Certify ದೇವರ ಉತ್ಸವದಲ್ಲಿ ಕೊಂಡ ಹಾಯುವಾಗಲೇ ಅವಘಡ: ಅರ್ಚಕನಿಗೆ ಗಂಭೀರ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇವರ ಉತ್ಸವದಲ್ಲಿ ಕೊಂಡ ಹಾಯುವಾಗಲೇ ಅವಘಡ: ಅರ್ಚಕನಿಗೆ ಗಂಭೀರ ಗಾಯ

ರಾಮನಗರ: ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಪಟ್ಟಲದಮ್ಮ ದೇವಿ ಜಾತ್ರೆಯಲ್ಲಿ ಕೊಂಡೋತ್ಸವ ವೇಳೆ ಅರ್ಚಕರೊಬ್ಬರು ಆಯತಪ್ಪಿ ಬಿದ್ದು ಗಾಯಗೊಂಡಿದ್ದಾರೆ.

ರಾಜು ಗಾಯಗೊಂಡವರು. ಗ್ರಾಮದೇವತೆ ಪಟ್ಟಲದಮ್ಮ ದೇವಿಯ ಜಾತ್ರೆ ಅಂಗವಾಗಿ ಕೊಂಡೋತ್ಸವ ನಡೆಯುವ ಸಂದರ್ಭದಲ್ಲಿ ಕೊಂಡ ಹಾಯುತ್ತಿದ್ದ ಅರ್ಚಕ ರಾಜು ಆಯತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಭಕ್ತರು ಅವರನ್ನು ರಕ್ಷಿಸಿದ್ದಾರೆ. ಚನ್ನಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...