alex Certify BREAKING : ಮೈಸೂರಿನಲ್ಲಿ ಸಾಲಗಾರರ ಕಾಟಕ್ಕೆ ಹೆದರಿ ಒಂದೇ ಕುಟುಂಬದ ಐವರು ನಾಪತ್ತೆ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮೈಸೂರಿನಲ್ಲಿ ಸಾಲಗಾರರ ಕಾಟಕ್ಕೆ ಹೆದರಿ ಒಂದೇ ಕುಟುಂಬದ ಐವರು ನಾಪತ್ತೆ!

ಮೈಸೂರು : ಮೈಸೂರಿನಲ್ಲಿ ಸಾಲಗಾರರ ಕಾಟಕ್ಕೆ ಹೆದರಿ ಒಂದೇ ಕುಟುಂಬದ ಐವರು ನಾಪತ್ತೆಯಾಗಿರುವ ಘಟನೆ ನಡೆದಿದೆ.

ಮೈಸೂರು ಜಿಲ್ಲೆಯ ಕೆಜಿ ಕೊಪ್ಪಲಿನ ಗ್ರಾಮದ ಒಂದೇ ಕುಟುಂಬದ 5 ಜನರು ನಾಪತ್ತೆಯಾಗಿದ್ದಾರೆ. ಕೆಜಿ ಕೊಪ್ಪಲಿನ ಮಹೇಶ್ (35) ಪತ್ನಿ ಭವಾನಿ (28) ಪುತ್ರಿ ಪ್ರೇಕ್ಷ (3) ಮಹೇಶ್ ತಂದೆ ಮಹದೇವಪ್ಪ (65) ತಾಯಿ ಸುಮಿತ್ರ (55) ನಾಪತ್ತೆಯಾಗಿದ್ದಾರೆ.

ಕುಟುಂಬಸ್ಥರ ನಾಪತ್ತೆ ಬಗ್ಗೆ ಭವಾನಿ ಸಹೋದರ ಜಗದೀಶ ಸರಸ್ವತಿಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...