alex Certify ಚುನಾವಣೆ ಕಾವೇರಿದ ಹೊತ್ತಲ್ಲೇ ಟಿಎಂಸಿಗೆ ಮತ್ತೊಂದು ಬಿಗ್ ಶಾಕ್: 5 ಶಾಸಕರು ಬಿಜೆಪಿಗೆ ಜಂಪ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚುನಾವಣೆ ಕಾವೇರಿದ ಹೊತ್ತಲ್ಲೇ ಟಿಎಂಸಿಗೆ ಮತ್ತೊಂದು ಬಿಗ್ ಶಾಕ್: 5 ಶಾಸಕರು ಬಿಜೆಪಿಗೆ ಜಂಪ್

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ಪ್ರಚಾರ ಕಾವೇರುತ್ತಿದ್ದಂತೆ ಪಕ್ಷಾಂತರ ಪರ್ವ ಮುಂದುವರೆದಿದೆ. ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ 5 ಮಂದಿ ಟಿಎಂಸಿ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಅವರ ಸಮ್ಮುಖದಲ್ಲಿ ಟಿಎಂಸಿ 5 ಮಂದಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಸೋನಾಲಿ ಗುಹಾ, ಶೀತಲ್ ಸರ್ದಾರ್, ದೀಪೇಂದು ಬಿಸ್ವಾಸ್, ರವೀಂದ್ರನಾಥ ಭಟ್ಟಾಚಾರ್ಯ, ಜತು ಲಾಹಿರಿ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಟಿಎಂಸಿ ಮಾಜಿ ನಾಯಕ ಸ್ವರಾಲ ಮುರ್ಮು ಅವರೂ ಬಿಜೆಪಿಗೆ ಸೇರ್ಪಡೆಯಾಗಿದ್ದು, ಅವರಿಗೆ ಹಬೀಬ್ ಪುರ ಕ್ಷೇತ್ರದ ಟಿಕೆಟ್ ನೀಡಲಾಗುವುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...