alex Certify BIG NEWS: ವಿಷಾಹಾರ ಸೇವನೆ; ಒಂದೇ ಕುಟುಂಬದ 7 ಜನರ ಸ್ಥಿತಿ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಷಾಹಾರ ಸೇವನೆ; ಒಂದೇ ಕುಟುಂಬದ 7 ಜನರ ಸ್ಥಿತಿ ಗಂಭೀರ

ಬಾಗಲಕೋಟೆ; ವಿಷಾಹಾರ ಸೇವಿಸಿದ ಪರಿಣಾಮ ನಾಲ್ಕು ಮಕ್ಕಳು ಸೇರಿದಂತೆ ಕುಟುಂಬದ 7 ಸದಸ್ಯರು ಅಸ್ವಸ್ಥರಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.

ಮನೆಯಲ್ಲಿಯೇ ತಯಾರಿಸಿದ ಗೋಧಿ ಚಪಾತಿ ಸೇವಿಸಿದ ಬಳಿಕ ಕುಟುಂಬ ಸದಸ್ಯರಲ್ಲಿ ಅನಾರೋಗ್ಯ ಕಾಣಿಸಿಕೊಂಡಿದ್ದು, ವಾಂತಿ-ಭೇದಿ ಶುರುವಾಗಿದೆ. ತಾಯಿ, ಮಗ, ಸೊಸೆ, ಮೊಮ್ಮಕ್ಕಳು ಎಲ್ಲರೂ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಹೋದರರಿಬ್ಬರ ತ್ಯಾಗದ ಫಲವಾಗಿ 30 ವರ್ಷಗಳ ಕನಸು ನನಸು..!

ದುಂಡವ್ವ ಮಹಾರುದ್ರಪ್ಪ (60), ಮಗ ಲಕ್ಷ್ಮಣ (38), ಸೊಸೆ ಶಾಂತಾ (28) ಮೊಮ್ಮಕ್ಕಳಾದ ತೇಜಸ್ವಿನಿ (12), ಪಲ್ಲವಿ (10), ಪ್ರಥಮ್ (8) ಹಾಗೂ ಸಾಕ್ಷಿ (6) ಅಸ್ವಸ್ಥರು. ಎಲ್ಲರನ್ನೂ ರಾಮದುರ್ಗದ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...