alex Certify BIG NEWS: ಬೀಟೆ ಮರ ಕಡಿದು ಮಾರಾಟ ಪ್ರಕರಣ; ಉಪ ಅರಣ್ಯಾಧಿಕಾರಿ ಸಸ್ಪೆಂಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೀಟೆ ಮರ ಕಡಿದು ಮಾರಾಟ ಪ್ರಕರಣ; ಉಪ ಅರಣ್ಯಾಧಿಕಾರಿ ಸಸ್ಪೆಂಡ್

ಚಿಕ್ಕಮಗಳೂರು: ಮೀಸಲು ಅರಣ್ಯದಲ್ಲಿ ಬೀಟೆ ಮರ ಕಡಿದು ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಅರಣ್ಯಾಧಿಕಾರಿಯನ್ನು ಅಮಾನತುಗೊಳಿಸಿದ ಘಟನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಉಪ ವಲಯ ಅರಣ್ಯಾಧಿಕಾರಿ ದರ್ಶನ್ ಅಮಾನತುಗೊಡವರು. ಬೀಟೆ ಮರವನ್ನು ಕಡಿದು ಮಾರಾಟ ಮಾಡಿದ್ದಾರೆ ಎಂದು ದರ್ಶನ್ ವಿರುದ್ಧ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಡಿಎಫ್ ಒ ಕ್ರಾಂತಿ, ದರ್ಶನ್ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...