alex Certify ಇಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರ ‘ವಿಶ್ವ ಸಂಸ್ಕೃತಿಯ ಮಹಾಯಾನ’ ಕೃತಿ ಲೋಕಾರ್ಪಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರ ‘ವಿಶ್ವ ಸಂಸ್ಕೃತಿಯ ಮಹಾಯಾನ’ ಕೃತಿ ಲೋಕಾರ್ಪಣೆ

ದೊಡ್ಡಬಳ್ಳಾಪುರ: ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯ್ಲಿ ಅವರ ‘ವಿಶ್ವ ಸಂಸ್ಕೃತಿಯ ಮಹಾಯಾನ’ ಹೊಸ ಕೃತಿಯ ಲೋಕಾರ್ಪಣೆ ಶನಿವಾರ ನಡೆಯಲಿದೆ.

ಕೆಪಿಸಿಸಿ ಸದಸ್ಯ ಜಿ. ಲಕ್ಷ್ಮಿಪತಿ ದೊಡ್ಡಬಳ್ಳಾಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿಶ್ವ ಸಂಸ್ಕೃತಿ ಮಹಾಯಾನ ಗದ್ಯ ಕಾವ್ಯವು ನಾಲ್ಕು ಸಂಪುಟಗಳಲ್ಲಿ ಅನಾವರಣಗೊಳ್ಳಲಿದೆ. ಮೊದಲ ಸಂಪುಟ ಶನಿವಾರ ಲೋಕಾರ್ಪಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಪುಸ್ತಕ ಲೋಕಾರ್ಪಣೆ ಮಾಡಲಿದ್ದು, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...