alex Certify BIG NEWS : ಮಾಜಿ ಸಚಿವ ರೇವಣ್ಣ ಆಪ್ತ ಕೃಷ್ಣೇಗೌಡ ಕೊಲೆ ಪ್ರಕರಣ : ಇಬ್ಬರು ಪ್ರಮುಖ ಆರೋಪಿಗಳು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಮಾಜಿ ಸಚಿವ ರೇವಣ್ಣ ಆಪ್ತ ಕೃಷ್ಣೇಗೌಡ ಕೊಲೆ ಪ್ರಕರಣ : ಇಬ್ಬರು ಪ್ರಮುಖ ಆರೋಪಿಗಳು ಅರೆಸ್ಟ್

ಬೆಂಗಳೂರು : ಮಾಜಿ ಸಚಿವ ರೇವಣ್ಣ ಆಪ್ತ ಕೃಷ್ಣೇಗೌಡ ರನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಯೋಗಾನಂದ(38), ಅನಿಲ್(32) ಬಂಧಿತರು. ಕೊಲೆ ನಡೆದು 5 ತಿಂಗಳ ಬಳಿಕ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಯೋಗಾನಂದ ಹಣಕಾಸು ವಿಚಾರದ ಸೇಡಿನ ಹಿನ್ನೆಲೆ ಸುಫಾರಿ ಕೊಟ್ಟು ಆಪ್ತ ಕೃಷ್ಣೇಗೌಡ ರನ್ನು ಕೊಲೆ ಮಾಡಿಸಿದ್ದಾನೆ.  ಈ ಸಂಬಂಧ ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ 14 ಆರೋಪಿಗಳ ವಿರುದ್ದ ಕೇಸ್ ದಾಖಲಿಸಿದ್ದರು. 12 ಆರೋಪಿಗಳ ಬಂಧನವಾಗಿದ್ದರೂ ಪ್ರಕರಣದ ಪ್ರಮುಖ ಆರೋಪಿಗಳು ತಲೆ ಮರೆಸಿಕೊಂಡಿದ್ದರು, ನಿನ್ನೆ ತುಮಕೂರು ಜಿಲ್ಲೆಯ ತುರುವೇಕರೆ ಬಳಿ ತೋಟದ ಮನೆಯಲ್ಲಿ ಅಡಗಿದ್ದ ಇಬ್ಬರು ಆರೋಪಿಗಳನ್ನು ಸಿಐಡಿ ಹಾಗೂ ಹಾಸನ ಪೊಲೀಸರು ಬಂಧಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...