alex Certify BIG NEWS : ರಾಜ್ಯ ಸರ್ಕಾರದ ‘ಯುವನಿಧಿ’ ಯೋಜನೆಗೆ ಮಾಜಿ ಪ್ರಧಾನಿ ‘HDD’ ಮೆಚ್ಚುಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯ ಸರ್ಕಾರದ ‘ಯುವನಿಧಿ’ ಯೋಜನೆಗೆ ಮಾಜಿ ಪ್ರಧಾನಿ ‘HDD’ ಮೆಚ್ಚುಗೆ

ಬೆಂಗಳೂರು : ರಾಜ್ಯ ಸರ್ಕಾರದ ಯುವನಿಧಿ ಯೋಜನೆಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ  ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ  ‘ಸಿಎಂ ಸಿದ್ದರಾಮಯ್ಯ ಒಳ್ಳೆಯ ಯೋಜನೆಯನ್ನು ಜಾರಿಗೆ ತಂದಿದ್ದಾರೆ, ಇದಕ್ಕಾಗಿ ಅವರನ್ನು ನಾನು ಅಭಿನಂದಿಸುತ್ತೇನೆ’ ಎಂದರು.

ಸಿದ್ದರಾಮಯ್ಯ ರಾಮನ ದರ್ಶನ ಮಾಡಿಕೊಂಡು ಬರಬೇಕು, ಸಿದ್ದರಾಮಯ್ಯ ಅಯೋಧ್ಯೆಗೆ ಹೋಗುತ್ತಾರೆ ಎಂದು ಹೇಳಿದ್ದಾರೆ, ಆದರೆ ಜ.22 ರ ನಂತರ ಹೋಗುತ್ತೇವೆ ಎಂದು ಯಾಕೆ ಹೇಳಿದ್ದಾರೋ ಗೊತ್ತಿಲ್ಲ. ಅವರ ಪಕ್ಷ ನಿರ್ಧಾರ ತೆಗೆದುಕೊಂಡಿದೆ.  ಮುಜರಾಯಿ ದೇವಾಲಯಗಳಲ್ಲಿ ಜ 22 ರಂದು ವಿಶೇಷ ಪೂಜೆಗೆ ಸರ್ಕಾರ ಸೂಚನೆ ನೀಡಿದೆ. ಇದು ಸಾಫ್ಟ್ ಹಿಂದುತ್ವವೋ, ಹಾರ್ಡ್ ಹಿಂದುತ್ವವೋ ಎಂದು ಅವರು ಪ್ರಶ್ನಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...