alex Certify ಬಯಲಾಯ್ತು ಮತ್ತೊಂದು ನೇಮಕಾತಿ ಹಗರಣ: ನಕಲಿ ದಾಖಲೆ ಸೃಷ್ಟಿಸಿ ಕೆಲಸ ಪಡೆದಿದ್ದ ಇಂಜಿನಿಯರ್ ಸೇರಿ 8 ಜನ ಅರೆಸ್ಟ್: ಬೆಸ್ಕಾಂ ಅನುಕಂಪದ ನೌಕರಿ ಪಡೆಯಲು ವಂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಯಲಾಯ್ತು ಮತ್ತೊಂದು ನೇಮಕಾತಿ ಹಗರಣ: ನಕಲಿ ದಾಖಲೆ ಸೃಷ್ಟಿಸಿ ಕೆಲಸ ಪಡೆದಿದ್ದ ಇಂಜಿನಿಯರ್ ಸೇರಿ 8 ಜನ ಅರೆಸ್ಟ್: ಬೆಸ್ಕಾಂ ಅನುಕಂಪದ ನೌಕರಿ ಪಡೆಯಲು ವಂಚನೆ

ಚಿತ್ರದುರ್ಗ: ನಕಲಿ ದಾಖಲೆ ಸೃಷ್ಟಿಸಿ ಅನುಕಂಪದ ಆಧಾರದ ನೇಮಕಾತಿ ನಡೆಸಿರುವ ಹಗರಣ ಬೆಳಕಿಗೆ ಬಂದಿದೆ. ಬೆಸ್ಕಾಂ ಇಲಾಖೆಯ ಹುದ್ದೆಗಳ ನೇಮಕಾತಿಯಲ್ಲಿ ಹಗರಣ ನಡೆದಿದೆ.

ನಕಲಿ ದಾಖಲೆ ಸೃಷ್ಟಿಸಿ ಬೆಸ್ಕಾಂನಲ್ಲಿ ಉದ್ಯೋಗ ಪಡೆದಿದ್ದ ಆರೋಪ ಕೇಳಿ ಬಂದಿದ್ದು, ಬೆಸ್ಕಾಂ ಇಂಜಿನಿಯರ್ ಸೇರಿದಂತೆ 8 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಇವರು ಅನುಕಂಪದ ಆಧಾರದಲ್ಲಿ ಹುದ್ದೆ ಪಡೆಯಲು ನಕಲಿ ದಾಖಲೆ ಸೃಷ್ಟಿಸಿದ್ದರು ಎನ್ನಲಾಗಿದೆ.

ನಕಲಿ ದಾಖಲೆ ಸೃಷ್ಟಿಸಿ ಆರು ಜನ ಹುದ್ದೆ ಪಡೆದ ಹಗರಣ ಭಹಿರಂಗವಾಗಿದೆ. ಚಿತ್ರದುರ್ಗ ಕೋಟೆ ಪೊಲೀಸ್ ಠಾಣೆ ಪೊಲೀಸರಿಂದ ಪ್ರಕರಣ ಬಯಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...