alex Certify ಅಂತಿಮ ದರ್ಶನದ ಬಳಿಕ ಆಶ್ರಮದಲ್ಲೇ ಸಕಲ ಸರ್ಕಾರಿ ಗೌರವಗಳೊಂದಿಗೆ ಸಿದ್ದೇಶ್ವರ ಶ್ರೀ ಅಂತ್ಯಕ್ರಿಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂತಿಮ ದರ್ಶನದ ಬಳಿಕ ಆಶ್ರಮದಲ್ಲೇ ಸಕಲ ಸರ್ಕಾರಿ ಗೌರವಗಳೊಂದಿಗೆ ಸಿದ್ದೇಶ್ವರ ಶ್ರೀ ಅಂತ್ಯಕ್ರಿಯೆ

ವಿಜಯಪುರ: ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ(82) ಅಸ್ತಂಗತರಾಗಿದ್ದು, ಇಂದು ಸಂಜೆ ಆಶ್ರಮದಲ್ಲೇ ಅಂತ್ಯಕ್ರಿಯೆ ನೆರವೇರಲಿದೆ.

ಬೆಳಗಿನ ಜಾವ ವಿಜಯಪುರದ ಸೈನಿಕ ಶಾಲೆಯಿಂದ ಸಿದ್ದೇಶ್ವರ ಶ್ರೀಗಳ ಪಾರ್ಥಿವ ಶರೀರದ ಮೆರವಣಿಗೆ ಸಾಗಿದ್ದು, ಸೈನಿಕ ಶಾಲೆ ಆವರಣದಲ್ಲಿ ಭಕ್ತರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸೈನಿಕ ಶಾಲೆ ಅಂಗಳದಲ್ಲಿ ಭಕ್ತರಿಗೆ ಟೀ, ಉಪಹಾರದ ವ್ಯವಸ್ಥೆ ಮಾಡಲಾಗಿದ್ದು, ಜನಸಾಗರವೇ ನೆರೆದಿದೆ.

ಶತಮಾನದ ಮಹಾಸಂತ ಸಿದ್ದೇಶ್ವರ ಸ್ವಾಮಿ ವಿಧಿವಶರಾದ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಶಾಲಾ, ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ನೀಡಲಾಗಿದೆ. ಇಂದು ಸಂಜೆ ಆಶ್ರಮದಲ್ಲಿ ಸ್ವಾಮೀಜಿ ಅಂತ್ಯಕ್ರಿಯೆ ನೆರವೇರಲಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದ್ದು, ನಾಡಿನ ಗಣ್ಯರು, ಸ್ವಾಮೀಜಿಗಳು, ಅಪಾರ ಸಂಖ್ಯೆಯ ಭಕ್ತರು ದರ್ಶನ ಪಡೆಯಲಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Užitočné tipy, ktoré by vám mohli uľahčiť život, jedlo a záhradu. Prečítajte si naše články a naučte sa nové triky, ako uvariť lahodné jedlá a starostlivo pestovať zeleninu vo vašej záhrade. Šťastie sa blíži: Piatim Krémová uhorková Párené Ako pripraviť domáce ravioli: tipy, triky Oranžový Chalop: Dobrodružstvá na vidieku Pečená cuketa s