alex Certify ಚಿನ್ನಾಭರಣ ಮಳಿಗೆ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿ ದರೋಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿನ್ನಾಭರಣ ಮಳಿಗೆ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿ ದರೋಡೆ

ರಾಯಚೂರು: ಮುದಗಲ್ ರಾಮಲಿಂಗೇಶ್ವರ ಕಾಲೋನಿಯಲ್ಲಿ ಕಣ್ಣಿಗೆ ಖಾರದಪುಡಿ ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಮಾಡಲಾಗಿದೆ.

ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ಮುದಗಲ್ ನಲ್ಲಿ ಘಟನೆ ನಡೆದಿದೆ. ಅಂಗಡಿ ಮಾಲೀಕ ಶ್ರವಣ್ ಅವರ ಕಣ್ಣಿಗೆ ಖಾರದಪುಡಿ ಎರಚಿದ ಖದೀಮರು 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಮುದಗಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...