alex Certify GOOD NEWS: ಸೆಪ್ಟೆಂಬರ್ 17ರಂದು ರಾಜ್ಯದಲ್ಲಿ ನಡೆಯಲಿದೆ ಬೃಹತ್ ಕೊರೊನಾ ಲಸಿಕೆ ಅಭಿಯಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಸೆಪ್ಟೆಂಬರ್ 17ರಂದು ರಾಜ್ಯದಲ್ಲಿ ನಡೆಯಲಿದೆ ಬೃಹತ್ ಕೊರೊನಾ ಲಸಿಕೆ ಅಭಿಯಾನ

ಬೆಂಗಳೂರು: ಸೆಪ್ಟೆಂಬರ್ 17ರಂದು ರಾಜ್ಯದಲ್ಲಿ ಬೃಹತ್ ಕೊರೊನಾ ಲಸಿಕೆ ಅಭಿಯಾನ ಕಾರ್ಯಕ್ರಮ ಆಯೋಜಿಸಲು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರ ನಿರ್ಧರಿಸಿದೆ.

ಬೃಹತ್ ಅಭಿಯಾನ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಇಂದು ಸಂಜೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಹಾಗೂ ಕೋವಿಡ್ ನಿರ್ವಹಣಾ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಲಿದ್ದಾರೆ.

ಮನೆಯಲ್ಲಿ ಪಾರಿವಾಳ ಸಾಕುತ್ತಿದ್ದಾಳೆ ಮಹಿಳೆ, ಇದರ ಆರೈಕೆಗಾಗಿ ಖರ್ಚಾಗುವ ಮೊತ್ತವೆಷ್ಟು ಗೊತ್ತಾ..?

ತ್ವರಿತವಾಗಿ ಕೊರೊನಾ ಲಸಿಕೆ ವಿತರಣೆ ಮಾಡುತ್ತಿರುವ ದೇಶದ 5 ರಾಜ್ಯಗಳ ಪಟ್ಟಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, ಆ ರಾಜ್ಯಗಳ ಪೈಕಿ ಕರ್ನಾಟಕ ಮುಂಚೂಣಿಯಲ್ಲಿದೆ. ಈ ನಿಟ್ಟಿನಲ್ಲಿ ಸೆ.17ರಂದು ರಾಜ್ಯದಲ್ಲಿ ಬೃಹತ್ ಕೋವಿಡ್ ಲಸಿಕಾ ಅಭಿಯಾನಕ್ಕೆ ಸರ್ಕಾರ ಸಿದ್ಧತೆ ನಡೆಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...