alex Certify GOOD NEWS : ರಾಜ್ಯದ ಎಲ್ಲಾ ತಾಲೂಕುಗಳಿಗೆ ಡಾ.ಪುನೀತ್ ರಾಜ್’ಕುಮಾರ್ ‘ಹೃದಯಜ್ಯೋತಿ ಯೋಜನೆ’ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS : ರಾಜ್ಯದ ಎಲ್ಲಾ ತಾಲೂಕುಗಳಿಗೆ ಡಾ.ಪುನೀತ್ ರಾಜ್’ಕುಮಾರ್ ‘ಹೃದಯಜ್ಯೋತಿ ಯೋಜನೆ’ ವಿಸ್ತರಣೆ

ಬೆಂಗಳೂರು : ಡಾ.ಪುನೀತ್  ರಾಜ್’ಕುಮಾರ್  ಹೃದಯಜ್ಯೋತಿ ಯೋಜನೆ ರಾಜ್ಯದ ಎಲ್ಲಾ ತಾಲೂಕುಗಳಿಗೆ ವಿಸ್ತರಣೆ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಹಠಾತ್ ಹೃದಯಾಘಾತದ ಸಂದರ್ಭದಲ್ಲಿ ಜೀವರಕ್ಷಕವಾಗಿರುವ ಡಾ.ಪುನೀತ್    ರಾಜ್’ಕುಮಾರ್ ಹೃದಯಜ್ಯೋತಿ ಯೋಜನೆಯನ್ನು ರಾಜ್ಯದ ಎಲ್ಲಾ ತಾಲೂಕುಗಳಿಗೆ ವಿಸ್ತರಿಸಲಾಗುವುದು. ಈ ಯೋಜನೆ ಅಡಿಯಲ್ಲಿ ₹25,000 ಮೌಲ್ಯದ ಜೀವರಕ್ಷಕ ಚುಚ್ಚುಮದ್ದು ಉಚಿತವಾಗಿ ನೀಡಲಾಗುತ್ತಿದೆ.

ಈಗಾಗಲೇ ಮೊದಲ ಮತ್ತು ಎರಡನೇ ಹಂತದಲ್ಲಿ 15 ಜಿಲ್ಲೆಗಳ 70 ತಾಲೂಕು ಆಸ್ಪತ್ರೆಗಳಲ್ಲಿ ಯೋಜನೆ ಜಾರಿಗೊಳಿಸಲಾಗಿದ್ದು, ಉಳಿದ 16 ಜಿಲ್ಲೆಗಳ ಎಲ್ಲಾ ತಾಲೂಕುಗಳಿಗೂ ವಿಸ್ತರಿಸಲಾಗುವುದು ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...