alex Certify ಪ್ರಯಾಣಿಕರಿಗೆ ಗುಡ್ ನ್ಯೂಸ್ : ಇಂದು ʻKSRTCʼ ಯಿಂದ ‌ʻಅಶ್ವಮೇಧʼ ಸೇವೆಗೆ ಚಾಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಯಾಣಿಕರಿಗೆ ಗುಡ್ ನ್ಯೂಸ್ : ಇಂದು ʻKSRTCʼ ಯಿಂದ ‌ʻಅಶ್ವಮೇಧʼ ಸೇವೆಗೆ ಚಾಲನೆ

ಮೈಸೂರು : ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ ಆರ್‌ ಟಿಸಿ ಫೆಬ್ರವರಿ 5 ರ ಇಂದು ‘ಅಶ್ವಮೇಧ’ ಪಾಯಿಂಟ್-ಟು-ಪಾಯಿಂಟ್ ಎಕ್ಸ್‌ ಪ್ರೆಸ್ ಬಸ್ ಸೇವೆಯನ್ನು ಪ್ರಾರಂಭಿಸಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಪೂರ್ವ ದ್ವಾರದಲ್ಲಿ 100 ಅಶ್ವಮೇಧ ಬಸ್ ಗಳಿಗೆ ಚಾಲನೆ ನೀಡಲಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಇತರ ಅಧಿಕಾರಿಗಳ ಸಮ್ಮುಖದಲ್ಲಿ ಚಾಲನೆ ನೀಡಲಿದ್ದಾರೆ.

ಮೈಸೂರು ಕೆಎಸ್ಆರ್ಟಿಸಿ ವಿಭಾಗವು ಆರಂಭದಲ್ಲಿ 20 ಅಶ್ವಮೇಧ ಬಸ್ಗಳನ್ನು ಪ್ರಸ್ತಾಪಿಸಿದ್ದರೆ, ಕೆಎಸ್ಆರ್ಟಿಸಿ 15 ಬಸ್‌ ಗಳನ್ನು ಪ್ರಾರಂಭಿಸಿದೆ. ಈ ಬಸ್ಸುಗಳು ಮೈಸೂರಿನಿಂದ ಬೆಂಗಳೂರು, ಹುಣಸೂರಿನಿಂದ ಬೆಂಗಳೂರು ಮತ್ತು ಕೆ.ಆರ್.ನಗರದಿಂದ ಬೆಂಗಳೂರಿಗೆ ಸಂಪರ್ಕಿಸುವ ಮಾರ್ಗಗಳಲ್ಲಿ ಸಂಚರಿಸಲಿವೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...