alex Certify ಮಧುಮೇಹ, ಅಧಿಕರಕ್ತದೊತ್ತಡ ಸಮಸ್ಯೆ ಇರುವವರಿಗೆ ಗುಡ್ ನ್ಯೂಸ್ : ಮನೆ ಬಾಗಿಲಿಗೆ ಬರಲಿದೆ `ಔಷಧ ಪೆಟ್ಟಿಗೆ’! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಧುಮೇಹ, ಅಧಿಕರಕ್ತದೊತ್ತಡ ಸಮಸ್ಯೆ ಇರುವವರಿಗೆ ಗುಡ್ ನ್ಯೂಸ್ : ಮನೆ ಬಾಗಿಲಿಗೆ ಬರಲಿದೆ `ಔಷಧ ಪೆಟ್ಟಿಗೆ’!

ಬೆಂಗಳೂರು : ರಾಜ್ಯ ಸರ್ಕಾರವು ಮತ್ತೊಂದು ಮಹತ್ವದ ಯೋಜನೆಯೊಂದನ್ನು ಜಾರಿಗೆ ತಂದಿದ್ದು, ಮಧುಮೇಹ ಮತ್ತು ಅಧಿಕರಕ್ತದೊತ್ತ ಸಮಸ್ಯೆ ಇರುವವರ ಮನೆ ಬಾಗಿಲಿಗೆ ಔಷಧಗಳನ್ನು ವಿತರಿಸಲು ಮುಂದಾಗಿದೆ.

ಹೌದು, ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಸಮಸ್ಯೆ ಎದುರಿಸುತ್ತಿರುವವರಿಗೆ ಮೂರು ತಿಂಗಳಿಗೆ ಆಗುವಷ್ಟು ಮಾತ್ರೆಗಳನ್ನು ಒಳಗೊಂಡ ಔಷಧ ಪೆಟ್ಟಿಗೆ ವಿತರಿಸಲು ಆರೋಗ್ಯ ಇಲಾಖೆ ಮುಂದಾಗಿದೆ.

ರಾಮನಗರ, ತುಮಕೂರು, ಬೆಳಗಾವಿ, ಗದಗ, ಬಳ್ಳಾರಿ, ಯಾದಗಿರಿ, ದಕ್ಷಿಣ ಕನ್ನಡ, ಮೈಸೂರು ಜಿಲ್ಲೆಗಳಲ್ಲಿ ಈ ವರ್ಷ ವಿತರಿಸಲಾಗುತ್ತದೆ. ಉಳಿದ ಜಿಲ್ಲೆಗಳಿಗೆ ಮುಂದಿನ ವರ್ಷದಲ್ಲಿ ವಿಸ್ತರಿಸಲಾಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...