alex Certify ರಾಜ್ಯದ `SC-ST’ ವರ್ಗದ ಯುವಜನರಿಗೆ ಗುಡ್‌ ನ್ಯೂಸ್ ‌: ‘ಉದ್ಯಮಶೀಲತೆ’ ತರಬೇತಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ `SC-ST’ ವರ್ಗದ ಯುವಜನರಿಗೆ ಗುಡ್‌ ನ್ಯೂಸ್ ‌: ‘ಉದ್ಯಮಶೀಲತೆ’ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಯುವಜನತೆಗೆ ಸಿಹಿಸುದ್ದಿ ನೀಡಿದ್ದು, ಪರಿಶಿಷ್ಟ ಜಾತಿ/ಪರಿಶ: ಬೆಂಗಡದ ಯುವಜನ ರಿಗೆ ಉದ್ಯಮಶೀಲ ತರಬೇತಿ ಕಾರ್ಯ ಕ್ರಮವನ್ನು ಆಯೋಜಿಸಿದ್ದು, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕಅರ್ಜಿಗಳನ್ನು https://www.scsptsp.karnataka.gov.in/BMS/CDOC/EDPRegistrationForm.aspx ಮೂಲಕ ಸಲ್ಲಿಸಬಹುದಾಗಿದೆ.  

ನಿಗದಿಪಡಿಸಿರುವ  ಅರ್ಹತೆಗಳು:

  1. ವಯೋಮಿತಿ ಕನಿಷ್ಠ21 ವರ್ಷ ಹಾಗೂ ಗರಿಷ್ಟ 50 ವರ್ಷ.
  2. ಶೈಕ್ಷಣಿಕ ಅರ್ಹತೆ ಪಿ.ಯು.ಸಿ ಮತ್ತು ಮೇಲ್ಮಟ್ಟು

ತರಬೇತಿಯ  ಬಗ್ಗೆ  ವಿವರ

  1. ಉದ್ದಿಮೆ/ವಾಣಿಜ್ಯಚಟುವಟಿಕೆಗಳನ್ನುಪ್ರಾರಂಭಿಸಲು ಉತ್ತೇಜನ ಮತ್ತು ಮಾರ್ಗದರ್ಶನ ನೀಡಲು ಉದ್ಯಮಶೀಲತಾ ತರಬೇತಿಯನ್ನು ಆಯೋಜಿಸಲಾಗಿದೆ.
  2. ಸರ್ಕಾರದವಿವಿಧಇಲಾಖೆಗಳಿಂದ ಪ.ಜಾತಿ/ಪ.ಪಂಗಡದವರಿಗೆ  ಉದ್ದಿಮೆಗಳನ್ನು ಸ್ಥಾಪಿಸಲು ನೀಡಲಾಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಗುವುದು.
  3. ರಾಷ್ಟ್ರೀಕೃತ ಬ್ಯಾಂಕ್‌ ಹಾಗೂಇತರ ಬ್ಯಾಂಕ್‌ಗಳು ಸೇರಿದಂತೆ ವಿವಿಧ ಹಣಕಾಸು ಸಂಸ್ಥೆಗಳಿಂದ ನೀಡಲಾಗುವ ಸಾಲ ಸೌಲಭ್ಯದ ಮಾಹಿತಿಯನ್ನು ನೀಡಲಾಗುವುದು.
  4. ಆಯಾಜಿಲ್ಲಾ ಕೇಂದ್ರಗಳಲ್ಲಿ ಹತ್ತು ದಿನಗಳ ಉಚಿತ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ.
  5. ತರಬೇತಿಗೆ ಹಾಜರಾಗಲುಪ್ರತಿ ಅಭ್ಯರ್ಥಿಗೆ ಪ್ರಯಾಣ ಭತ್ಯೆಯಾಗಿ ಹತ್ತು ದಿನಗಳಿಗೆ ರೂ.1,000/- ಗಳನ್ನು ನೀಡಲಾಗುವುದು.
  6. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30.11.2023 ಆಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...