alex Certify ರಾಜ್ಯದ ಜನತೆಗೆ ಗುಡ್ ನ್ಯೂಸ್ : ಇನ್ಮುಂದೆ ಎಸಿ ಕೋರ್ಟ್ ಗೆ `ಜನನ-ಮರಣ’ ಪತ್ರ ವಿತರಿಸುವ ಅಧಿಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಇನ್ಮುಂದೆ ಎಸಿ ಕೋರ್ಟ್ ಗೆ `ಜನನ-ಮರಣ’ ಪತ್ರ ವಿತರಿಸುವ ಅಧಿಕಾರ

ಬೆಂಗಳೂರು : ರಾಜ್ಯದ ಜನತೆಗೆ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ಜನನ, ಮರಣ  ನೋಂದಣಿಗೆ ಕೋರ್ಟ್ ಅಲೆಬೇಕಿಲ್ಲ. ಜನನ, ಮರಣ ನೋಂದಣಿ ತಿದ್ದುಪಡಿ ಅಧಿಕಾರವನ್ನು ಉಪ ವಿಭಾಗಧಿಕಾರಿಗಳಿಗೆ ನೀಡಲು ನಿರ್ಧರಿಸಲಾಗಿದೆ.

ಜನನ ಹಾಗೂ ಮರಣ ನೋಂದಣಿಯಲ್ಲಿ ವಿಳಂಬ ನೋಂದಣಿ ಹಾಗೂ ತಿದ್ದುಪಡಿ ಅಧಿಕಾರವನ್ನು ಉಪ ವಿಭಾಗಧಿಕಾರಿಗೆ  ನೀಡಲಾಗಿದೆ. ಜನನ, ಮರಣ ನೋಂದಣಿ ನಿಯಮಗಳು-1999 ರ ನಿಯಮಗಳ ಪ್ರಕಾರ ವಿಳಂಬ ನೋಂದಣಿಗೆ ಸಾರ್ವಜನಿಕರು ಹಾಲಿ ಪಾವತಿಸುತ್ತಿರುವ ಶುಲ್ಕವನ್ನೂ ಪರಿಷ್ಕರಿಸಲಾಗಿದೆ. ಜನನ, ಮರಣ ಘಟಿಸಿದ 21 ದಿನಗಳ ನಂತರ ಹಾಗೂ 30 ದಿನಗಳ ಒಳಗಾಗಿ ನೋಂದಾಯಿಸುವ ವಿಳಂಬ ನೋಂದಣಿಗೆ ಹಾಲಿ ಇರುವ ವಿಳಂಬ ಶುಲ್ಕವನ್ನು 2 ರೂ. ಬದಲು 1000 ರೂ.ಗೆ 30 ದಿನಗಳ ನಂತರ 5 ರೂ. ಬದಲು 200 ರೂ. 1 ವರ್ಷ ಬಳಿಕ ನೋಂದಣಿಗೆ 10 ರೂ. ಬದಲು 500 ರೂ. ಶುಲ್ಕವನ್ನು ಪರಿಷ್ಕರಿಸಲಾಗಿದೆ.

ಈವರೆಗೆ ಜನನ,  ಮರಣ ನೋಂದಣಿ ಕಾಯಿದೆ ಸೆಕ್ಷನ್ 12(3) ಅಡಿ ವಿಳಂಬ ತಿದ್ದುಪಡಿ ಸೇರಿದಂತೆ ಯಾವುದೇ ತಾಗದೆಗಳಿದ್ದರೂ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ಅಥವಾ ಪ್ರೆಸಿಡೆನ್ಸ್ ಮ್ಯಾಜಿಸ್ಟ್ರೇಟ್ ಮಾತ್ರ ಆದೇಶ ಹೊರಡಿಸಬಹುದಾಗಿದ್ದು, ಬೇರೆ ಯಾರಿಗೂ ಅಧಿಕಾರ ಇರಲಿಲ್ಲ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Tipy, jak ušetřit Za měsíc budete nepoznateľní: Táto Jak správně prát podprsenku, aby si nesedla Jak snížit hladinu kofeinu v Jak čistit závěsy bez jejich sundání: užitečné tipy pro hostesky Co dělat, když se