alex Certify ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಗುಡ್ ನ್ಯೂಸ್ : ʻಕೃಷಿ ವಿಕಾಸ ಯೋಜನೆʼಯಡಿ 235 ಕೋಟಿ ರೂ.ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಗುಡ್ ನ್ಯೂಸ್ : ʻಕೃಷಿ ವಿಕಾಸ ಯೋಜನೆʼಯಡಿ 235 ಕೋಟಿ ರೂ.ಬಿಡುಗಡೆ

ಬೆಂಗಳೂರು : ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಷ್ಟ್ರೀಯ ಕೃಷಿ ವಿಕಾಸ್‌ ಯೋಜನೆಯಡಿ ಕರ್ನಾಟಕ ಸರ್ಕಾರಕ್ಕೆ ಮೂರನೇ ಕಂತಿನ 235. 14 ಕೋಟಿ  ರೂ.ಗಳನ್ನು ಬಿಡುಗಡೆಮಾಡಲಾಗಿದೆ.

ಈ ಕುರಿತು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮಾಹಿತಿ ನೀಡಿದ್ದು, ಕರ್ನಾಟಕಕ್ಕೆ ಕೃಷಿ ವಿಕಾಸ ಯೋಜನೆಯಡಿ 235. 14 ರೂ.ಬಿಡುಗಡೆಯಾಗಿದ್ದು, ಈ ಹಣವನ್ನು ಕೃಷಿ ವಲಯದ ಮೂಲಸೌಕರ್ಯ ಅಭಿವೃದ್ಧಿಗೆ, ಗೋದಾಮುಗಳ ನಿರ್ಮಾಣ, ಜಲ ಸಂಗ್ರಹಾಗಾರಗಳ ನಿರ್ಮಾಣ, ಟ್ರ್ಯಾಕ್ಟರ್‌, ಪವರ್‌ ಟಿಲ್ಲರ್‌, ಡ್ರೋನ್‌ ಗಳ ಖರೀದಿಗೆ, ಸಮಗ್ರ ಕೃಷಿ ಉತ್ತೇಜನ, ಮಣ್ಣಿನ ಫಲವತ್ತತೆ ಪರೀಕ್ಷೆಗೆ ಬಳಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...