alex Certify ಕ್ರಿಸ್ ಮಸ್ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್ : ‘KSRTC’ ಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ರಿಸ್ ಮಸ್ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್ : ‘KSRTC’ ಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ

ಬೆಂಗಳೂರು : ಕ್ರಿಸ್ಮಸ್ ಹಬ್ಬಕ್ಕೆ ಊರಿಗೆ ಹೊರಟವರಿಗೆ KSRTC ಗುಡ್ ನ್ಯೂಸ್ ನೀಡಿದ್ದು, ಪ್ರಯಾಣಿಕರಿಗೆ ತೊಂದರೆ ಆಗದಂತೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಿದೆ.

ಇಂದಿನಿಂದ ಡಿ.25 ರವರೆಗೆ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ವಿಶೇಷ ಬಸ್ಗಳು ತೆರಳಲಿದೆ.ಪ್ರಯಾಣಿಕರು ಮೊದಲೇ ಸೀಟು ರಿಸರ್ವ್ ಮಾಡಬಹುದಾಗಿದ್ದು, ಇ-ಟಿಕೆಟ್ ವೆಬ್ ಸೈಟ್ ಮೂಲಕ ಪಡೆಯಬಹುದು. ನಾಲ್ಕು ಅಥವಾ ನಾಲ್ಕಕ್ಕಿಂತ ಹೆಚ್ಚಿನ ಟಿಕೆಟ್ ಕಾಯ್ದಿರಿಸಿದರೆ, 5 % ರಿಯಾಯಿತಿ ಸಿಗುತ್ತದೆ ಹೋಗುವ ಹಾಗೂ ಬರುವ ಟಿಕೆಟ್ ಕಾಯ್ದಿರಿಸಿದರೆ ಬರೊಬ್ಬರಿ 10% ರಿಯಾಯಿತಿ ಸಿಗಲಿದೆ. ಪ್ರಯಾಣಿಕರು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.

ಕ್ರಿಸ್ಮಸ್ ಹಬ್ಬಕ್ಕೆ ಊರಿಗೆ ಹೊರಟವರಿಗೆ ಯಾವುದೇ ತೊಂದರೆ ಆಗದಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹೆಚ್ಚುವರಿ ಬಸ್ ಸೌಲಭ್ಯ ನೀಡಿದೆ. ಹೆಚ್ಚಿನ ಮಾಹಿತಿಗಾಗಿ ಕೆಎಸ್ ಆರ್ ಟಿಸಿ ವಿಭಾಗವನ್ನು ಸಂಪರ್ಕಿಸಬಹುದಾಗಿದೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...